ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2024
ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್ ಗಾಂಧಿ ಪಿಟ್ನೆಸ್ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





