ಶಿವಮೊಗ್ಗದಲ್ಲಿ ಮತ್ತೆ ತಾಪಮಾನ ಹೆಚ್ಚಳ, ಇವತ್ತು ಎಷ್ಟಿರುತ್ತ ಉಷ್ಣಾಂಶ? ಮಳೆ ಆಗುತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MAY 2024

WEATHER REPORT : ಪೂರ್ವ ಮುಂಗಾರು ಪ್ರಮಾಣ ತಗ್ಗುತ್ತಿದ್ದಂತೆ ಜಿಲ್ಲೆಯಾದ್ಯಂತ ತಾಪಮಾನ ಹೆಚ್ಚಳವಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಅಂದಾಜಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 10ಕ್ಕೆ 28 ಡಿಗ್ರಿ, ಮಧ್ಯಾಹ್ನ 12 ಗಂಟೆಗೆ 31.1 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 30.1, ಸಂಜೆ 5ಕ್ಕೆ 28.6 ಡಿಗ್ರಿ, ರಾತ್ರಿ 8 ಗಂಟೆಗೆ 23.8 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಭದ್ರಾವತಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 22 ಡಿಗ್ರಿ, ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 25 ಡಿಗ್ರಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 33 ಡಿಗ್ರಿ , ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ – ರಾಜ್ಯಾದ್ಯಂತ ಜೂನ್‌ 3ರಂದು ಸಾಂದರ್ಭಿಕ ರಜೆ, ಸರ್ಕಾರದ ಆದೇಶ, ಕೆಲವರಿಗಷ್ಟೆ ಅನ್ವಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment