‘ಭ್ರಮೆಯಲ್ಲಿದೆ ಕಾಂಗ್ರೆಸ್‌’, ಜೆಡಿಎಸ್‌ ಆರೋಪ, ‘ಅತಿವೃಷ್ಟಿ ನಿರ್ವಹಣೆ ಹೇಗೆ?’, ಮಾಜಿ ಶಾಸಕ ಪ್ರಶ್ನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MAY 2024

SHIMOGA : ವಿಧಾನ ಪರಿಷತ್ ಚುನಾವಣೆಯನ್ನು ಕಾಂಗ್ರೆಸ್ ಹಣ ಬಲದಲ್ಲಿ (Money Power) ಗೆಲ್ಲಬಹುದು ಎಂಬ ಭ್ರಮೆಯಲ್ಲಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಋತ್ಯ ಶಿಕ್ಷಕರ ಕ್ಷೇತ್ರದ ಭೋಜೇಗೌಡ ಹಾಗೂ ಪದವೀಧರ ಕ್ಷೇತ್ರದ ಡಾ.ಧನಂಜಯ ಸರ್ಜಿ ಪರ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮ ಪ್ರತಿಕ್ರಿಯೆ ಇದೆ. ಆದರೆ, ಕಾಂಗ್ರೆಸ್ ಹಣ ಹಂಚುವ ಮೂಲಕ ಮತ ಸೆಳೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಡಾ.ಧನಂಜಯ ಸರ್ಜಿ ವೈದ್ಯಕೀಯ ಕ್ಷೇತ್ರದ ಜತೆಗೆ ಸಮಾಜಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ. ಭೋಜೇಗೌಡ ಅವರು ಶಿಕ್ಷಕರ ಪರ ಕೆಲಸ ಮಾಡಿದ್ದಾರೆ. ಇಬ್ಬರಿಗೂ ಮೊದಲ ಪ್ರಾಶಸ್ತ್ರದ ಮತ ನೀಡಿ ಎಂದರು.

ಇದನ್ನೂ ಓದಿ – ಸ್ಮಾರ್ಟ್‌ ಹೆಲ್ಮೆಟ್‌ ಸಿದ್ಧಪಡಿಸಿದ ಶಿವಮೊಗ್ಗದ ವಿದ್ಯಾರ್ಥಿಗಳು, ಹೇಗೆ ಕೆಲಸ ಮಾಡುತ್ತೆ? ಪ್ರಯೋಜನವೇನು?

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ರಾಜ್ಯ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಅತಿವೃಷ್ಟಿಗೆ ಯಾವ ರೀತಿ ಸಿದ್ಧವಾಗುತ್ತಿದೆ ಎಂಬುದೆ ತಿಳಿಯುತ್ತಿಲ್ಲ. ಸಾಂಕ್ರಾಮಿಕ ರೋಗಗಳು ಹರಡದಂತೆ ವ್ಯವಸ್ಥೆ ಮಾಡಿಕೊಳ್ಳುವ ಕಡೆ ಸರಕಾರ ಗಮನ ಹರಿಸಬೇಕು ಎಂದರು.

ದೀಪಕ್ ಸಿಂಗ್, ಕೆ.ಎನ್.ರಾಮಕೃಷ್ಣ, ದಾದಾಪೀರ್, ನರಸಿಂಹ, ಅಲ್ತಾಫ್, ಸಿದ್ದಪ್ಪ, ವಿನಯ್, ಗೋಪಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment