ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JUNE 2024
RAINFALL NEWS : ವಾಡಿಕೆಗಿಂತಲು ಮೊದಲೆ ಕೇರಳ ಪ್ರವೇಶಿಸಿರುವ ಮಾನ್ಸೂನ್ (Monsoon) ಇವತ್ತು ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ. ಆರಂಭದಲ್ಲಿ ದುರ್ಬಲವಾಗಿದ್ದ ಮುಂಗಾರು ಇನ್ಮುಂದೆ ವೇಗ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.2ರಂದು ಕರಾವಳಿಗೆ ಮಾನ್ಸೂನ್ ಮಾರುತುಗಳ ಪ್ರವೇಶಿಸಲಿದ್ದು, ಮುಂದೆ ರಾಜ್ಯದ ವಿವಿಧೆಡೆ ಆವರಿಸಿಕೊಳ್ಳಲಿದೆ. ರಾಜ್ಯದಲ್ಲಿ ಶನಿವಾರದಿಂದಲೆ ಉತ್ತಮ ಮಳೆಯಾಗಲಿದೆ. ಬೆಂಗಳೂರು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಜೂ.2ರಂದು ಹಾಸನ, ಮಂಡ್ಯ, ಕೊಡಗು, ಮೈಸೂರಿನಲ್ಲಿ ಜೋರು ಮಳೆಯ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ತಾಪಮಾನ? ಮಳೆ ಆಗಲಿದೆಯಾ? ಇಲ್ಲಿದೆ ಡಿಟೇಲ್ಸ್
ಜೂ.3ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಶಿವಮೊಗ್ಗ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






