ಪದವೀಧರರ ಕ್ಷೇತ್ರದ ಚುನಾವಣೆ, 2 ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿ ಗಳಿಸಿದ್ದೆಷ್ಟು? ಆಯನೂರು ಪಡೆದಿದ್ದೆಷ್ಟು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 6 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

RESULT NEWS : ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಕಾರ್ಯ ಬಿರುಸಾಗಿದೆ. ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ.  ಈವರೆಗೂ ಎರಡು ಸುತ್ತಿನ ಎಣಿಕೆ ಮುಕ್ತಾಯಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಡಾ. ಧನಂಜಯ ಸರ್ಜಿ

(ಬಿಜೆಪಿ)

ಮೊದಲ ಸುತ್ತು6714
ಎರಡನೇ ಸುತ್ತು7363
ಒಟ್ಟು14077

ಆಯನೂರು ಮಂಜುನಾಥ್‌

(ಕಾಂಗ್ರೆಸ್)

ಮೊದಲ ಸುತ್ತು2434
ಎರಡನೇ ಸುತ್ತು2816
ಒಟ್ಟು5250

ರಘುಪತಿ ಭಟ್‌

(ಪಕ್ಷೇತರ)

ಮೊದಲ ಸುತ್ತು3128
ಎರಡನೇ ಸುತ್ತು1963
ಒಟ್ಟು5091

ಎಸ್‌.ಪಿ.ದಿನೇಶ್‌

(ಪಕ್ಷೇತರ)

ಮೊದಲ ಸುತ್ತು576
ಎರಡನೇ ಸುತ್ತು709
ಒಟ್ಟು1285

ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment