SHIVAMOGGA LIVE NEWS | 7 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
RESULT NEWS : ನೈಋತ್ಯ ಪದವೀಧರರ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಯಲ್ಲೆ ಉಳಿಸಿಕೊಂಡಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಈ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ (Wins).
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು? ಇಲ್ಲಿದೆ ವಿವರ.
![]() ಡಾ.ಧನಂಜಯ ಸರ್ಜಿ (ಬಿಜೆಪಿ) |
|
![]() ಆಯನೂರು ಮಂಜುನಾಥ್ (ಕಾಂಗ್ರೆಸ್) |
|
![]() ರಘುಪತಿ ಭಟ್ (ಪಕ್ಷೇತರ) |
|
![]() ಎಸ್.ಪಿ.ದಿನೇಶ್ (ಪಕ್ಷೇತರ) |
|
ಇದನ್ನೂ ಓದಿ – ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು









