ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 JUNE 2024
SHIMOGA : ಸಾಮಾಜಿಕ ಕಳಕಳಿಯ ಭಾಗವಾಗಿ ಮಣಿಪಾಲ್ (Manipal) ಆಸ್ಪತ್ರೆಗಳ ಸಮೂಹದಿಂದ ರಿಯಾಯಿತಿ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24 ವರ್ಷಗಳಿಂದ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ. ಕಳೆದ ವರ್ಷ 3.60 ಲಕ್ಷ ನೋಂದಣಿ ಮಾಡಿದ್ದು, ಈ ಬಾರಿ 4 ಲಕ್ಷ ನೋಂದಣಿ ಮಾಡುವ ಗುರಿ ಹೊಂದಿದ್ದೇವೆ. ಈ ಕಾರ್ಡ್ನ್ನು ಸ್ಥಳೀಯವಾಗಿ ಮಾಡಿಕೊಡಲಾಗುತ್ತದೆ ಎಂದರು.
ಆರೋಗ್ಯ ಕಾರ್ಡ್ ಪಡೆದುಕೊಂಡರೆ ಇಡೀ ಕುಟುಂಬದವರು ಚಿಕಿತ್ಸೆ ಪಡೆಯಬಹುದು. ವೈದ್ಯರ ಶುಲ್ಕ, ಔಷಧ, ಲ್ಯಾಬ್ ಪರೀಕ್ಷೆ, ಮಧುಮೇಹ ಆರೈಕೆ ಸೇರಿದಂತೆ ವಿವಿಧ ಚಿಕಿತ್ಸೆಗೆ ಗರಿಷ್ಠ ಶೇ.25ರವರೆಗೆ ರಿಯಾಯಿತಿ ನೀಡಲಾಗುವುದು. ಆಸಕ್ತರು ಸ್ಥಳೀಯ ಪ್ರತಿನಿಧಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಕಾರ್ಡ್ ಮಾಡಿಸಲು ಯಾರನ್ನು ಸಂಪರ್ಕಿಸಬೇಕು?
ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ: ಶಿವಮೊಗ್ಗ: ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ ಟೈರ್ಸ್, ವಿನೋಬನಗರದ ನವೀನ್.ಕೆ.ಆರ್ 7829540338, ಪ್ರತಿನಿಧಿಗಳಾದ ವಿಜಯ್ ಆನಂದ್, 9844383344, ಬಾಪೂಜಿ ಎಂ 9916131880, ವಿಪ್ರ ಸೌಹಾರ್ದ, 9242373839, ಸೇಂಟ್ ಮಿಲಾಗ್ರೆಸ್ ಸೌಹಾರ್ದ 9538400604, ಕೃಷಿಕ್ ಸೌಹಾರ್ದ 9686264966, ಶಾರದಾ ಸೌಹಾರ್ದ 9880838430, ಶ್ರೀ ನಿತಿನ್ ಎಸ್ ಮೂರ್ತಿ: 9480028241 ಮತ್ತು ಹತ್ತಿರದ ಅಧಿಕೃತ ಪ್ರತಿನಿಧಿಗಳಲ್ಲಿ ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಇವತ್ತಿನ 10 ಪ್ರಮುಖ ಸುದ್ದಿಗಳು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















