ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JUNE 2024
HOSANGARA : ನಾಲ್ಕು ಕಾಡುಕೋಣಗಳ (Bison) ಕಳೇಬರ ಪತ್ತೆಯಾದ ಪ್ರಕರಣ ಸಂಬಂಧ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೊಸನಗರ ತಾಲ್ಲೂಕಿನ ಹುಂಚ ಬಳಿಯ ನಾಗರಹಳ್ಳಿ ಗ್ರಾಮದ ಬಳಿ ಈಚೆಗೆ ಕಾಡುಕೋಣಗಳ ಕಳೇಬರ ದೊರೆತಿದ್ದರು.
ನಾಡ ಬಂದೂಕು ಬಳಸಿ ಕಳ್ಳಬೇಟೆ ಮೂಲಕ ಕಾಡುಕೋಣಗಳ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಸಚಿವ ಈಶ್ವರ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆ ಬಗ್ಗೆ ಜೂನ್ 25ರ ಒಳಗೆ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ – ಇಂದಿನಿಂದ ಸಂಸತ್ ಅಧಿವೇಶನ, ನೂತನ ಸಂಸದರಿಗೆ ಪ್ರಮಾಣ ವಚನ, ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















