ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್‌ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JUNE 2024

HOSANAGARA : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ (Pole) ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೆ ಸಾವು ನೋವು ಸಂಭವಿಸಿಲ್ಲ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹೊಸನಗರ ತಾಲೂಕು ಗರ್ತಿಕೆರೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಕೋಣಂದೂರು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಸಂಪೂರ್ಣವಾಗಿ ರಸ್ತೆಯ ಬಲ ಬದಿಗೆ ಹೋಗಿದೆ. ಚಾಲಕ ಕಾರನ್ನು ನಿಯಂತ್ರಿಸಲು ವಿಫಲವಾದಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Car-Mishap-at-gartikere-in-Hosanagara-taluk

ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಮುರಿದು ಬಿದ್ದಿದೆ. ಇದರಿಂದ ಕೆಲ ಕ್ಷಣ ಸ್ಥಳದಲ್ಲಿ ಆತಂಕ ಮೂಡಿತ್ತು. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಹೊಸನಗರದಲ್ಲಿ ಕಾಡು ಕೋಣಗಳ ಕಳೇಬರ, ವರದಿ ಕೇಳಿದ ಸಚಿವ, ಏನಿದೆ ಮಿನಿಸ್ಟರ್‌ ಪತ್ರದಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment