ಲೋಕಸಭೆ ಅಧಿವೇಶನ, ಮೊದಲ ದಿನವೇ ಬಿ.ವೈ.ರಾಘವೇಂದ್ರ ಪ್ರಮಾಣವಚನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್‌ ಅಧಿವೇಶನ ಇವತ್ತಿನಿಂದ ಆರಂಭವಾಗಿದೆ. ನೂತನ ಲೋಕಸಭೆ ಸದಸ್ಯರು ಇವತ್ತು ಪ್ರಮಾಣ ವಚನ (Oath) ಸ್ವೀಕರಿಸಿದರು. ಮೊದಲ ದಿನವೇ ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಕನ್ನಡದಲ್ಲಿ ಪ್ರತಿಜ್ಞೆ ಸ್ವಿಕರಿಸಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ‘ಮತದಾರ ದೇವರುಗಳʼ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಹಂಗಾಮಿ ಸ್ಪೀಕರ್‌ ಭತೃಹರಿ ಮೆಹ್ತಾಬ್‌ ಅವರಿಗೆ ಧನ್ಯವಾದ ತಿಳಿಸಿದರು.

BY-Raghavendra-takes-oath-in-Parliament

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು


ಅಧಿವೇಶನ ಆರಂಭಕ್ಕೂ ಮೊದಲು‌ ಬಿಜೆಪಿ ಸಂಸದ ಭತೃಹರಿ ಮೆಹ್ತಾಬ್‌ ಅವರಿಗೆ ಹಂಗಾಮಿ ಸ್ಪೀಕರ್‌ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಆ ಬಳಿಕ ಅಧಿವೇಶನದಲ್ಲಿ ಲೋಕಸಭೆ ಸದ್ಯಸರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕ್ಯಾಬಿನೆಟ್‌ ಸಚಿವರು, ಸಂಸದರು ಪ್ರತಿಜ್ಞೆ ಸ್ವೀಕರಿಸಿದರು.

ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್‌ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment