ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JUNE 2024

THIRTHAHALLI : ಮದ್ಯ ಸೇವಿಸಿ ಕಾರು ಚಾಲನೆ (DRIVE) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು.  ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Agumbe-Board-General

ಕಾರ್ಯಾಚರಣೆ ಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್‌ ನಾಯ್ಕ, ಸಿಬ್ಬಂದಿ ಸುನೀಲ್‌ ಕನ್ನಂಗಿ, ಅನಿಲ್‌ ಯಡೂರು, ಗಣೇಶ್‌ ಆಗುಂಬೆ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2024

Leave a Comment