ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JULY 2024
BHADRAVATHI : ದಶಕಗಳ ಹಿಂದೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಸಾವಿರಾರು ಕುಟುಂಬಗಳಿಗೆ ಆಸರೆಯಾಗಿತ್ತು. ಇಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣ, ಉಕ್ಕು, ಸಿಮೆಂಟ್ ಉತ್ಪಾದನೆಯಾಗುತ್ತಿತ್ತು. ಆದರೆ ಬಹು ವರ್ಷದಿಂದ ಕಾರ್ಖಾನೆಯ ಹಲವು ವಿಭಾಗಗಳು ಸ್ಥಗತಿವಾಗಿದೆ. ಯಂತ್ರಗಳು ತುಕ್ಕು ಹಿಡಿಯುತ್ತಿವೆ.
ಭಾನುವಾರ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಇದು ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಭದ್ರಾವತಿ ಜನತೆ ಕಾರ್ಖಾನ ಹಿಂದಿನ ಸ್ಥಿತಿಗೆ ಬರುಬಹುದೆ ಎಂಬ ಕುತೂಹಲದಲ್ಲಿದ್ದಾರೆ. ಆದರೆ ಸದ್ಯ ಕಾರ್ಖಾನೆ ಹೇಗಿದೆ? ಯಂತ್ರೋಪಕರಣಗಳ ಸ್ಥಿತಿ ಏನು? ಇವುಗಳ ಫೋಟೊಗಳು ಇಲ್ಲಿವೆ.
ಇದನ್ನೂ ಓದಿ – ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?






























LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















