ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಹಲವು ಕಡೆ ಸಾಧಾರಣ ಮಳೆಯಾಗುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆ ಪ್ರಮಾಣ ಕ್ಷೀಣಿಸಿದೆ.
ಭದ್ರಾವತಿಯ ಸಿಂಗನಮನೆ, ಅರಳಿಕೊಪ್ಪ, ಮಾವಿನಕೆರೆ, ಯರೆಹಳ್ಳಿ, ಕುಮ್ಮಾರನಹಳ್ಳಿ, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ದಾಸರಕಲ್ಲಹಳ್ಳಿಯಲ್ಲಿ ಮಳೆಯಾಗಿದೆ. ಶಿವಮೊಗ್ಗದ ಕೊರಲಹಳ್ಳಿ, ಹಸೂಡಿ, ಸೂಗೂರು, ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಆಯನೂರು, ತಮ್ಮಡಿಹಳ್ಳಿ ಸೇರಿದಂತೆ ತಾಲೂಕಿನ ವಿವಿಧೆಡೆ ಮಳೆಯಾಗಿದೆ.

ಸಾಗರ ಭೀಮನಕೋಣೆ, ಕಲ್ಮನೆ, ಕಾಂಡಿಕಾ, ಸಿರಿವಂತೆ, ನಾಡಕಲಸಿ, ಹಿರೆನಲ್ಲೂರು. ಸೊರಬದ ಮುಟುಗುಪ್ಪೆ, ಹೊಸಬಾಳೆ, ಹೆಗ್ಗೋಡು, ಇಂಡುವಳ್ಳಿ, ಚಿತ್ತೂರು, ಮಾವಲಿ, ಹಳೆಸೊರಬ, ಹೆಚ್ಚೆ, ಬೆನ್ನೂರು, ದ್ಯಾವನಹಳ್ಳಿ, ತಾಳಗಡ್ಡಿ, ಕುಬಟೂರು, ಅಗಸನಹಳ್ಳಿ, ಮೂಡಿ ದೊಡ್ಡಿಕೊಪ್ಪ. ಶಿಕಾರಿಪುರದ ಬಿಳಕಿ, ಚಿಕ್ಕಮಾಗಡಿ, ತಾಳಗುಂದ, ಹಿರೆಜಂಬೂರು, ಚಿಕ್ಕ ಜಂಬೂರು. ಹೊಸನಗರದ ಸೋನಲೆ, ಹೊಸೂರು ಸಂಪೆಕಟ್ಟೆ. ತೀರ್ಥಹಳ್ಳಿಯ ಹೊಸಹಳ್ಳಿ, ತೀರ್ಥಮತ್ತೂರು, ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





