‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್‌ ಗಾರ್ಡನ್‌, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್‌ ಸೊರಗಿದ್ದೇಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

SHIKARIPURA : ಪ್ರವಾಸಿಗರ ಗಮನ ಸೆಳೆದಿದ್ದ ಶಿಕಾರಿಪುರದ ಅಂಜನಾಪುರದ ರಾಕ್‌ ಗಾರ್ಡನ್‌ (Rock Garden) ನಿರ್ವಹಣೆ ಕೊರತೆಯಿಂದ ಸೊರಗಿದೆ. ಆಟಿಕೆಗಳು ತುಕ್ಕು ಹಿಡಿಯುತ್ತಿದ್ದು, ಸ್ವಚ್ಛತೆಯು ಮರೆಯಾಗಿದೆ.

ಜಿಲ್ಲೆಯಾದ್ಯಂತ ಮಳೆ ಬಿರುಸಾಗಿದ್ದು ಪ್ರವಾಸಿ ತಾಣಗಳಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಡ್ಯಾಂ ಪಕ್ಕದಲ್ಲಿಯೇ ರಾಕ್‌ ಗಾರ್ಡನ್‌ ಇದ್ದು ಫೋಟೊ, ಸೆಲ್ಫ ಪ್ರಿಯರಿಗೆ ಅಚ್ಚುಮೆಚ್ಚಿನ ತಾಣ. ಆದರೆ ಇಲ್ಲಿ ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ.

ಏನಿದು ರಾಕ್‌ ಗಾರ್ಡನ್‌? ಏನೇನಿದೆ?

2018ರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಕ್‌ ಗಾರ್ಡನ್‌ ಉದ್ಘಾಟಿಸಿದ್ದರು. ಇಲ್ಲಿರುವ ಸಿಮೆಂಟ್‌ ಕಲಾಕೃತಿಗಳು ಪ್ರವಾಸಿಗರ ಕಣ್ಮನ ಸೆಳೆಯುತ್ತವೆ. ಈಸೂರು ದಂಗೆ ಸಂದರ್ಭ ಬ್ರಿಟೀಷರು ಹೋರಾಟಗಾರರನ್ನು ಗಲ್ಲಿಗೇರಿಸಿದ್ದು, ಎತ್ತಿನ ಬಂಡಿಗಳ ಸಾಲು, ಅದರ ಮೇಲೆ ಯಡಿಯೂರಪ್ಪ ಅವರ ಕಾಲಾಕೃತಿ, ಗ್ರಾಮೀಣ ಬದುಕು, ಕೃಷಿ ಚಟುವಟಿಕೆಯ ಕಲಾಕೃತಿಗಳು ಇಲ್ಲಿ ಆಕರ್ಷಿಸುತ್ತವೆ. ಮುದ ನೀಡುವ ಗಿಡ, ಮರಗಳು ಪಾರ್ಕ್‌ನಲ್ಲಿವೆ.

Shikaripura-anjanapura-dam-and-rock-garden

ನಿರ್ವಹಣೆಯದ್ದೇ ಸಮಸ್ಯೆ

ನಿರ್ವಹಣೆ ಕೊರತೆಯಿಂದಾಗಿ ರಾಕ್‌ ಗಾರ್ಡನ್‌ ಸೊರಗಿದೆ. ಪ್ರವಾಸಿಗರು ಒಳ ಪ್ರವೇಶಿಸುತ್ತಿದ್ದಂತೆ ಗುಟ್ಕಾ, ಸಿಗರೇಟ್‌ ಪ್ಯಾಕುಗಳು ಕಣ್ಣಿಗೆ ರಾಚುತ್ತವೆ. ಬೆಂಚುಗಳು ಮುರಿದಿರುವುದು, ಹುಲ್ಲು ಸವರದೆ ಇರುವುದು, ಗಾರ್ಡನ್‌ ಒಳಗಿರುವ ಕಂಬಗಳಲ್ಲಿ ವಿದ್ಯುತ್‌ ದೀಪಗಳೆ ಇಲ್ಲದಿರುವುದು, ವಾಕಿಂಗ್‌ ಪಾತ್‌ನಲ್ಲಿರುವ ಲೈಟ್‌ಗಳ ಮರಿದಿರುವುದು, ಮಕ್ಕಳ ಆಟಿಕೆಗಳು ಮುರಿದು, ತುಕ್ಕು ಹಿಡಿದು ಅಪಾಯಕಾರಿ ಸ್ಥಿತಿಯಲ್ಲಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕನಸಿನ ಯೋಜನೆ ಈಗ ತುಕ್ಕು ಹಿಡಿಯುತ್ತಿರುವುದು ವಿಪರ್ಯಾಸ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ. ಇಲ್ಲಿವೆ ಪಾರ್ಕ್‌ ದುಸ್ಥಿತಿಯ ಫೋಟೊಗಳು.

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

Anjanapura Rock Garden park

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ಮುಳುಗಿದ ಕೋರ್ಪಲಯ್ಯ ಛತ್ರ ಮಂಟಪ

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment