BREAKING NEWS – ಹೆದ್ದಾರಿಯಲ್ಲಿ ಬಸ್‌ ಮೇಲೆ ಬಿದ್ದ ಮರ, ಚಾಲಕನ ಸಮಯಪ್ರಜ್ಞೆಗೆ ತಪ್ಪಿತು ಅನಾಹುತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA, 26 JULY 2024 : ಚಲಿಸುತ್ತಿದ್ದ KSRTC ಬಸ್‌ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಸಾಗರ ಸಮೀಪ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

ಕಾಸ್ಪಾಡಿ – ಸಾಗರ ಮಧ್ಯೆ ಹೆದ್ದಾರಿಯಲ್ಲಿ ದಿಢೀರನೆ ಮರ ಧರೆಗುರುಳಿದೆ. ಇದನ್ನು ಗಮನಿಸಿದ ಬಸ್‌ ಚಾಲಕ ಕೂಡಲೆ ಬಸ್ಸನ್ನು ರಸ್ತೆಯ ಎಡಬದಿಗೆ ತಿರುಗಿಸಿದ್ದಾರೆ. ಹಾಗಾಗಿ ದೊಡ್ಡ ಅನಾಹುತ ತಪ್ಪಿದೆ. ಬಸ್ಸು ರಸ್ತೆ ಪಕ್ಕದ ಚರಂಡಿಗೆ ಇಳಿದಿದೆ. ಬಸ್ಸು ಯಲ್ಲಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಮರ ಧರೆಗುರುಳಿದ್ದರಿಂದ ಸಾಗರ ಸಮೀಪ ಬಿ.ಹೆಚ್‌.ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. (ಫೋಟೊ, ಮಾಹಿತಿ : ಸಂತೋಷ್‌ ಕುಮಾರ್)

bus near kaspadi

Tree Falls on bus near kaspadi in Sagara

ಇದನ್ನೂ ಓದಿ ⇓

ಕೃಷಿ ಪತ್ತಿನ ಸಹಕಾರ ಸಂಘದ ಬೀಗ ಮುರಿದು ಹಣ ಕಳವು, ‌CCTV ಪರಿಶೀಲನೆಗೆ ಹೋದಾಗ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment