ಶಿವಮೊಗ್ಗ ನಗರದ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗುತ್ತೆ ವಿದ್ಯುತ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 13 AUGUST 2024 : ಮಂಡ್ಲಿ ವಿದ್ಯುತ್‌ ವಿತರಣಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ (Maintenance) ಕಾಮಗಾರಿ ಹಿನ್ನೆಲೆ ಆ.14ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್‌ವರೆಗೆ, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿ ಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಹಳೇ ಗೋಪಿಶೆಟ್ಟಿಕೊಪ್ಪ, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ.

ಮಂಜುನಾಥ ಬಡಾವಣೆ, ಮಿಳಘಟ್ಟ, ಆನಂದರಾವ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಭಾರತಿಕಾಲೋನಿ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮ ಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಅಜಾದ್‌ನಗರ.

ಇದನ್ನೂ ಓದಿ ⇒ ಶಿವಮೊಗ್ಗ ಒಕ್ಕಲಿಗರ ಸಂಘದ ಚುನಾವಣೆ, ಫಲಿತಾಂಶ ಪ್ರಕಟ, ಯಾರೆಲ್ಲ ಗೆದ್ದಿದ್ದಾರೆ?

ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಾಡಾ, ಮುರಾದ್‌ನಗರ, ಕ್ರೌನ್ ಪ್ಯಾಲೇಸ್ ಶಾದಿ ಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.‌

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಎರಡು ದಿನ ಚರಕೋತ್ಸವ, ತಿನಿಸು, ಕೈಮಗ್ಗ ಉತ್ಪನ್ನ ಪ್ರದರ್ಶನ, ಮಾರಾಟ, ತರಬೇತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment