ದಿನ ಭವಿಷ್ಯ | 26 ಆಗಸ್ಟ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 26 AUGUST 2024

ಮೇಷ : ಮನೋಸ್ಥೈರ್ಯ ನಿಮ್ಮ ನ್ನು ಬೆಳಸುತ್ತದೆ. ಕೊಂಚ ಹಣ ಅಭಾವ. ಆಕಸ್ಮಿಕವಾಗಿ ಬಂಧುಗಳ ತೊಂದರೆ. ಅಧಿಕ ಹಣ ವ್ಯಯ. ಹಾಲಿನ ಅಭಿಷೇಕ ಶಿವನಿಗೆ ಮಾಡಿಸಿ. ಶುಭ ಸಂಖ್ಯೆ : 1-5-8-9

ವೃಷಭ : ಮನಸ್ಸು ಕುಗ್ಗವಂತಹ ದಿನ. ಬುದ್ಧಿವಂತಿಕೆ ನಿಮ್ಮ ಕೈ ಹಿಡಿಯಲಿದೆ. ಪರೀಕ್ಷೆಯಲ್ಲಿ ಉತ್ತಮ ಫಲ ನಿರೀಕ್ಷಿಸಬಹುದು. ದೀಪಕ್ಕೆ 21 ನಮಸ್ಕಾರ ಮಾಡಿ. ಶುಭ ಸಂಖ್ಯೆ: 2-7-10-11

ಮಿಥುನ : ಅಪದ್ಧನ ವ್ಯಯವಾಗಲಿದೆ. ಸಹೋದರ ಸಂಬಂಧ ಉತ್ತಮ. ಶನಿ ಪೂರ್ಣ ಫಲ ನೀಡಲಾರ. ವಿಷ್ಣು ಸಹಸ್ರನಾಮ ಓದಿ. ಶುಭ ಸಂಖ್ಯೆ : 5-6-10

ಕರ್ಕ : ನೆನ್ನೆಯ ದಿನವೇ ಮುಂದುವರೆದಿದೆ. ಇಂದು ಕೂಡ ಅಷ್ಟೇನು ಉತ್ತಮವಿಲ್ಲ. ಆರೋಗ್ಯದ ಬಗ್ಗೆ ಗಮನವಿರಲಿ. ನವಗ್ರಹ ಪೂಜೆನೇ ಮಾಡಿಸಿ. ಶುಭ ಸಂಖ್ಯೆ: 4-5-1

ಸಿಂಹ : ಈ ದಿನ ಅದೃಷ್ಟ ನೀವು ಹೇಳಿದಂತೆ ಕೇಳುತ್ತದೆ. ಅಷ್ಟಮದ ರಾಹು ತೊಂದರೆ ನೀಡುತ್ತೇನೆ. ಒತ್ತಡ ಗಡಿಬಿಡಿ ಆಗಬಹುದು. ಆರೋಗ್ಯದ ಬಗ್ಗೆ ನಿಗಾ ಇರಲಿ. ಸುಬ್ರಹ್ಮಣ್ಯನನ್ನು ಸ್ತುತಿಸಿ. ಶುಭ ಸಂಖ್ಯೆ : 5-6-9-11

ಕನ್ಯಾ : ಮಿತ್ರರು ತುಂಬಾ ಆತ್ಮೀಯರಾಗುತ್ತಾರೆ. ಆದರೆ ಎಚ್ಚರ ದಾರಿ ಕೆಡಿಸಬಹುದು. ಆರೋಗ್ಯ ಸಮಸ್ಯೆಯಾದರೂ ಹೆದರಿಕೆ ಇಲ್ಲ. ದುರ್ಗಾ ಆರಾಧನೆ ಮಾಡಿ. ಶುಭ ಸಂಖ್ಯೆ : 7-10-11-03

SANDESH-UPADHYA-DINA-BHAVISHYA-SHIMOGA

ತುಲಾ : ನಿಮ್ಮ ಕೆಲಸಗಳು ನಿಧಾನ ಈಡೇರುತ್ತದೆ. ಅಧಿಕ ವ್ಯಯನಿದ್ದರೂ. ಹಣದ ಆಗಮನಕ್ಕೆ ಕೊರತೆ ಇಲ್ಲ. ನಿಮ್ಮ ಕೆಲಸ ನೀವೇ ನಿರ್ವಹಿಸಿ. ಒಳ್ಳೆಯದಿದೆ. ಶುಭ ಸಂಖ್ಯೆ : 8-9-4

ವೃಶ್ಚಿಕ : ನೆನ್ನೆಯ ದಿನ ಭವಿಷ್ಯ ಇಂದೂ ನಡೆಯುತ್ತಿದೆ. ಯಾವ ಬದಲಾವಣೆಯೂ ಇಲ್ಲ. ಕುಜ ಎಂಟಕ್ಕೆ ಬಂದಿರುವುದರಿಂದ ಪ್ರಯೋಜನ ಕಾಣ ಸಿಗದು. ತೊಗರಿ ಬೆಲ್ಲ ದಾನ ಮಾಡಿ. ಶುಭ ಸಂಖ್ಯೆ : 8-1-5

ಧನು : ಚತುರ್ಥದ ರಾಹು ಬಾಧಿಸುತ್ತಿದ್ದಾನೆ. ಆರೋಗ್ಯ ಉತ್ತಮವಿದೆ. ಭಾಗ್ಯ ಬಯಸದೇ ಬಂದಿದೆ. ಇಂದು ಆನಂದದಿಂದ ಇರಬಹುದು. ರವಿಯನ್ನ ಆರಾಧಿಸಿ. ಶುಭ ಸಂಖ್ಯೆ : 9-12-04

ಮಕರ : ಈ ದಿನ ಮಧ್ಯಮದ ದಿನ. ನಷ್ಟವಿಲ್ಲ. ಮನೆಯ ಗೊಂದಲ ಸ್ವಲ್ಪ ನಿವಾರಣೆ. ಆರೋಗ್ಯ ಸ್ಥಿರ. ಶನೈಶ್ಚರನ ಆರಾಧನೆ  ಮಾಡಿಸಿ. ಶುಭ ಸಂಖ್ಯೆ: 10-11-02

ಕುಂಭ : ಬಡವರಿಗೆ ಅಗತ್ಯ ವಸ್ತುವಿನ ದಾನದಿಂದ ಮನಸ್ಸಿಗೆ ನೆಮ್ಮದಿ. ಕೆಲಸ ಮಂದಗತಿ. ಮನೆಯವರ ಸಹಾಯ ಖುಷಿ ನೀಡಲಿದೆ. ನವಗ್ರಹ ಪೂಜೆ ಅಗತ್ಯ. ಶುಭ ಸಂಖ್ಯೆ : 11-03-06

ಮೀನ : ಕೆಟ್ಟ ಯೋಚನೆ ನಿಮ್ಮನ್ನು ಕಾಡಲಿದೆ. ಬೇಡವೆಂದರೂ ಬರುವ ತೊಂದರೆಗೆ ನೀವೇ ದಾರಿ ಮಾಡಿಕೊಡುತ್ತೀರ. ಗುರುಗಳನ್ನು  ಆರಾಧಿಸಿ. ಶುಭ ಸಂಖ್ಯೆ : 12-1-8-5

ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಅವಿರೋಧ ಆಯ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment