ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA , 29 AUGUST 2024 : ಕುವೆಂಪು ವಿಶ್ವವಿದ್ಯಾಲಯಕ್ಕೆ ನೂತನ ಸಿಂಡಿಕೇಟ್ (Syndicate) ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಆರು ಸದಸ್ಯರನ್ನು ಸಿಂಡಿಕೇಟ್ ಸದಸ್ಯರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಸಿಂಡಿಕೇಟ್ಗೆ ಯಾರನ್ನೆಲ್ಲ ನೇಮಿಸಲಾಗಿದೆ?
ವಕೀಲರಾದ ಕೆ.ಪಿ.ಶ್ರೀಪಾಲ (ಸಾಮಾನ್ಯ), ಲಕ್ಷ್ಮಿಕಾಂತ ಚಿಮನೂರು (ಹಿಂದುಳಿದ ವರ್ಗ), ಪ್ರೊ.ಬಿ.ಸಾಕಮ್ಮ(ಮಹಿಳೆ), ಎಂ.ಶಿವಕುಮಾರ್ (ಪರಿಶಿಷ್ಟ ಜಾತಿ), ಎಂ.ಮುಸಾವೀರ್ ಬಾಷಾ (ಅಲ್ಪಸಂಖ್ಯಾತ), ಚಿಕ್ಕಮಗಳೂರು ತಾಲ್ಲೂಕಿನ ಹೆಚ್.ಜಿ.ಅರವಿಂದ (ಸಾಮಾನ್ಯ) ಅವರು ನಾಮನಿರ್ದೇಶನ ಗೊಂಡಿದ್ದಾರೆ. ರಾಜ್ಯ ವಿವಿಧ ವಿಶ್ವವಿದ್ಯಾಲಯದ ಸಿಂಡಿಕೇಟ್ಗು ಸದಸ್ಯರನ್ನು ಸರ್ಕಾರ ನಾಮನಿರ್ದೇಶನ ಮಾಡಿದೆ.
ಇದನ್ನೂ ಓದಿ ⇒ ಯಶಸ್ಸಿಗೆ ಬೇಕು ಈ 3 ತತ್ವ, ವಿದ್ಯಾರ್ಥಿಗಳಿಗೆ ಸಕ್ಸಸ್ ಸೀಕ್ರೆಟ್ ತಿಳಿಸಿದ ನಂಜಪ್ಪ ಟ್ರಸ್ಟ್ ಅಧ್ಯಕ್ಷ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






