SHIMOGA, 4 SEPTEMBER 2024 : ಸ್ಮಾರ್ಟ್ ಸಿಟಿ (Smart City) ಕಚೇರಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪ್ರರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಾಲ್ಕು ಪಾಯಿಂಟ್ ಚರ್ಚೆ
» ಪಾಯಿಂಟ್ 1 : ಪೂರ್ಣಗೊಂಡಿರುವ ಕಾಮಗಾರಿಗಳು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಸೂಚಿಸಿದರು.
» ಪಾಯಿಂಟ್ 2 : ಖೇಲೋ ಇಂಡಿಯಾ ಯೋಜನೆ ಕೈತಪ್ಪಿದ ಬಗ್ಗೆ ಚರ್ಚೆ. ಶಿವಮೊಗ್ಗ ನಗರದಲ್ಲಿರುವ ಕನ್ಸರ್ವೆನ್ಸಿ ರಸ್ತೆಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು. ಸಮರ್ಪಕವಾಗಿ ಅಭಿವೃದ್ಧಿಗೆ ಸೂಚನೆ.

» ಪಾಯಿಂಟ್ 3 : ಗಾಂಧಿಪಾರ್ಕ್ ನಿಧಾನಗತಿಯ ಕಾಮಗಾರಿಗಳ ಕುರಿತು ಮಾಹಿತಿ ಪಡೆದುರ. ಶೀಘ್ರ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಸೂಚಿನೆ.
» ಪಾಯಿಂಟ್ 4 : ಯುಜಿ ವಿದ್ಯುತ್ ಸೊರಬರಾಜಿನಲ್ಲಿ ಆಗುತ್ತಿರುವ ಅವಘಡಗಳ ಕುರಿತಂತೆ ಮುಂಜಾಗ್ರತ ಕ್ರಮ ವಹಿಸುವಂತೆ ಆದೇಶಿಸಿದರು.
ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ » ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





