ಶಿವಮೊಗ್ಗದಲ್ಲಿ ಬೈಕ್‌ ಸ್ಟಂಟ್‌ ಮಾಡಿ ಲೈಕ್‌ ಗಿಟ್ಟಿಸುತ್ತಿದ್ದವನು ಈಗ ಟ್ರೋಲ್‌ ಆಗ್ತಿದ್ದಾನೆ – 3 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 8 SEPTEMBER 2024

ವೀಲಿಂಗ್‌ ಮಾಡಿದವನಿಗೆ ದಂಡ, ವಿಡಿಯೋ ವೈರಲ್

EBEDEF FATAFAT-1-NEW.webpಶಿವಮೊಗ್ಗ ಲೈವ್.ಕಾಂ : ಬೈಕ್‌ ವೀಲಿಂಗ್‌ (Stunt) ಮಾಡಿ ಹೆದ್ದಾರಿಯಲ್ಲಿ ಸ್ಟಂಟ್‌ ಮಾಡುತ್ತಿದ್ದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ಈ ಮಧ್ಯೆ ವೀಲಿಂಗ್‌ ಮಾಡುವವರಿಗೆ ಶಿಕ್ಷೆಯಾಗಲಿದೆ ಎಂದು ತೋರಿಸಲು ಸಂಚಾರ ಪೊಲೀಸರು ಮಾಡಿರುವ ರೀಲ್ಸ್‌ ವೈರಲ್‌ ಆಗಿದೆ. ಸಾಗರ ರಸ್ತೆಯಲ್ಲಿ ಬೈಕ್‌ ವೀಲಿಂಗ್‌ ಮಾಡುತ್ತಿದ್ದ ಬೈಕ್‌ ಸವಾರನನ್ನು ಪತ್ತೆ ಹೆಚ್ಚಿದ್ದಾರೆ. ಪಿಎಸ್‌ಐ ತಿರುಮಲೇಶ್‌ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 5500 ರೂ. ದಂಡ ವಿಧಿಸಿದೆ. ದಂಡ ಪಾವತಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Cops-fined-biker-for-stunt-on-road.

ಪರಿಹಾರಕ್ಕೆ ಫಲಾನುಭವಿಗಳ ಪಟ್ಟಿ ಪ್ರಕಟ

EBEDEF FATAFAT-2-NEW.webpಶಿವಮೊಗ್ಗ ಲೈವ್.ಕಾಂ : ಪ್ರಸಕ್ತ ಸಾಲಿನಲ್ಲಿ ಪ್ರವಾಹ ಮತ್ತು ಅತಿವೃಷ್ಟಿಗೆ ಬೆಳೆಹಾನಿ‌ ಸಂಭವಿಸಿದವರಿಗೆ ಪರಿಹಾರಕ್ಕೆ ಪಾವತಿಸಲು ಫಲಾನುಭವಿಗಳ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಕಚೇರಿಗಳು, ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ www.nic.shimoga.in ಪ್ರಕಟಿಸಲಾಗಿದೆ. ಈ ಕುರಿತು ಆಕ್ಷೇಪ ಇದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆಯ ತಾಲ್ಲೂಕು ಕಛೇರಿಗಳಲ್ಲಿ 7 ದಿನಗಳ ಒಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ವ ಸದಸ್ಯರ ಸಭೆ

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ 107ನೇ ಸರ್ವ ಸದಸ್ಯರ ಸಭೆಯನ್ನು ಇಲ್ಲಿನ ರಾಮಣ್ಣಶ್ರೇಷ್ಠಿ ಪಾರ್ಕ್‌, ಸರ್ವಸಿದ್ಧಿ ವಿನಾಯಕ ಸ್ವಾಮಿ ಕಲ್ಯಾಣ ಮಂದಿರದಲ್ಲಿ ಸೆ.22 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷ ಎಸ್. ಸಂತೋಷ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್‌ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment