ಸವಳಂಗ ರಸ್ತೆ ಮೇಲ್ಸೇತುವೆ, ಒಂಭತ್ತೇ ತಿಂಗಳಲ್ಲಿ ಇದೆಂಥಾ ಅವಸ್ಥೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 9 SEPTEMBER 2024 : ಸೇತುವೆ (Bridge) ಹತ್ತುವಾಗಲು ಗುಂಡಿ. ಸೇತುವೆ ಮೇಲೂ ಗುಂಡಿ. ಸೇತುವೆ ಇಳಿದಾಗಲು ಗುಂಡಿ. ಇದು ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲೆ ಸೇತುವೆಯ ಅವಸ್ಥೆ.

ಹೆದ್ದಾರಿಯಲ್ಲಿ ಪದೇ ಪದೆ ರೈಲ್ವೆ ಗೇಟ್‌ ಬಂದ್‌ ಆಗುವುದು, ವಾಹನಗಳು ಬಹು ಹೊತ್ತು ಕಾದು ನಿಲ್ಲುವುದನ್ನು ತಪ್ಪಿಸಲು ಈ ಮೇಲ್ಸೇತುವೆ ನಿರ್ಮಿಸಲಾಯಿತು. ಆರಂಭದಲ್ಲಿ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಈ ಖುಷಿ ಕೆಲವೇ ತಿಂಗಳಗಳಲ್ಲಿ ಮರೆಯಾಗಿದೆ. ಸವಳಂಗ ರಸ್ತೆಯ ಮೇಲ್ಸೇತುವೆ ಅಂದರೆ ವಾಹನ ಸವಾರರು ದಿಗಿಲುಗೊಳ್ಳುತ್ತಿದ್ದಾರೆ.

savalaga%20road1

ಸೇತುವೆ ಅಂದರೆ ಸವಾರರಿಗೇಕೆ ಭಯ?

ಈ ವರ್ಷದ ಜನವರಿ ತಿಂಗಳಿಂದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರುವಾಯ್ತು. ಆದರೆ ಈಗ ಸೇತುವೆಯ ಯಾವ ಭಾಗದಲ್ಲಿ ಗುಂಡಿಗಳಿಲ್ಲ ಎಂದು ಹುಡುಕುವಂತಾಗಿದೆ.

savalaga%20road2

[su_note note_color=”#EBEDEF ” text_color=”#000000″]

» ಮೇಲೇರುವಾಗ ಗುಂಡಿ : ಉಷ ನರ್ಸಿಂಗ್‌ ಹೋಮ್‌ ಎದುರು ಬೃಹತ್‌ ಗುಂಡಿಗಳಾಗಿವೆ. ವಾಹನಗಳು ಗುಂಡಿಗಿಳಿದು ಅತ್ತಿತ್ತ ವಾಲಾಡುತ್ತಲೇ ಸೇತುವೆ ಮೇಲೇರೆಬೇಕು. ಈ ಭಾಗದಲ್ಲಿ ಸೇತುವೆ ಕೆಳಗಿಳಿಯುವ ವಾಹನಗಳು ಇದೇ ಪರಿಸ್ಥಿತಿ ಅನುಭವಿಸಬೇಕು. ಇನ್ನು, ಗುಂಡಿಗಳಿಂದ ಧೂಳು ಹೆಚ್ಚಾಗಿದೆ. ಅಕ್ಕಪಕ್ಕ ಅಂಗಡಿಗಳು, ಆಟೋ ಚಾಲಕರು ನಿತ್ಯ ಧೂಳು ಕುಡಿದು ಆರೋಗ್ಯ ಹದಗೆಡಿಸಿಕೊಳ್ಳುತ್ತಿದ್ದಾರೆ.

savalaga%20road3

[/su_note]

[su_note note_color=”#EBEDEF ” text_color=”#000000″]

» ಸೇತುವೆ ಮೇಲೂ ಗುಂಡಿ : ಸೇತುವೆ ಮೇಲು ಗುಂಡಿಗಳಾಗಿವೆ. ಅಲ್ಲಲ್ಲಿ ಸಣ್ಣ ಗಾತ್ರದ ಗುಂಡಿಗಳು ಪ್ರತ್ಯಕ್ಷವಾಗಿವೆ. ನಿರ್ವಹಣೆ ಮಾಡದಿದ್ದರೆ ಇವು ಮತ್ತಷ್ಟು ಹಿಗ್ಗಲಿವೆ. ಇನ್ನು, ಸೇತುವೆಯ ಜಾಯಿಂಟ್‌ಗಳು ವಾಹನಗಳು, ಅದರಲ್ಲಿರುವ ಪ್ರಯಾಣಿಕರ ಎದೆ ನಡುಗಿಸುತ್ತವೆ. ಶಿವಮೊಗ್ಗದ ಯಾವ ಸೇತುವೆ ಮೇಲೂ ಇಂತಹ ಜಾಯಿಂಟ್‌ ವ್ಯವಸ್ಥೆ ಇಲ್ಲ.[/su_note]

[su_note note_color=”#EBEDEF ” text_color=”#000000″]

» ಕೆಳಗಿಳಿದಾಗಲು ಗುಂಡಿ : ಸೇತುವೆಯಿಂದ ಕೆಳಗಿಳಿದ ಮೇಲೆ ಪುನಃ ಗುಂಡಿಗಳನ್ನು ದಾಟಿಯೇ ವಾಹನಗಳು ಮುಂದೆ ಹೋಗಬೇಕು. ಸೇತುವೆಯಿಂದ ಅಶ್ವಥನಗರದ ತಿರುವಿನವರೆಗೆ ರಸ್ತೆಯ ಎರಡು ಬದಿಯಲ್ಲಿ ಬೃಹತ್‌ ಗುಂಡಿಗಳಿವೆ.

savalaga%20road4

[/su_note]

ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ

ಸರ್ವಿಸ್‌ ರಸ್ತೆ ಧೂಳುಮಯ

ಸೇತುವೆ ಕೆಳಗೆ ಸರ್ವಿಸ್‌ ರಸ್ತೆಗಳು ಧೂಳುಮಯವಾಗಿವೆ. ಸೇತುವೆ ಕಾಮಗಾರಿ ಆರಂಭವಾದಾಗಿನಿಂದ ಧೂಳು ಕುಡಿದು ಸಮಸ್ಯೆಗೆ ಸಿಲುಕಿರುವ ನೆರೆಹೊರೆಯ ಅಂಗಡಿ, ಮನೆಗಳ ನಿವಾಸಿಗಳು, ಕಾಮಗಾರಿ ಮುಗಿದು 9 ತಿಂಗಳಾದರು ಇದೇ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಇನ್ನು ‘ಸ್ವಚ್ಛತೆಗೆ ಆದ್ಯತೆ ಕೊಡದಿದ್ದರೆ ಡೆಂಗ್ಯು ರೀತಿಯ ಕಾಯಿಲೆಗೆ ತುತ್ತಾಗುತ್ತೇವೆʼ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಾಪಾರಿಯೊಬ್ಬರು ಆತಂಕ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ » ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್‌ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment