THIRTHAHALLI NEWS, 17 SEPTEMBER 2024 : ಗಣಪತಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ (Fell ill) ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ಬೇಗುವಳ್ಳಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಿದರಹಳ್ಳಿಯ ಶಾಮಣ್ಣ (66) ಮೃತರು. ಗಣಪತಿ ಮೆರವಣಿಗೆಯಲ್ಲಿ ಹಾಡಿಗೆ ಶಾಮಣ್ಣ ಹೆಜ್ಜೆ ಹಾಕುತ್ತಿದ್ದರು. ಈ ಸಂದರ್ಭ ಅಸ್ವಸ್ಥರಾಗಿದ ಕುಸಿದು ಬಿದ್ದಿದ್ದಾರೆ. ಹೃದಯಾಘಾತವಾಗಿ ಮೃತಪಟ್ಟಿದ್ದರೆ ಎನ್ನಲಾಗಿದೆ. ಧ್ವನಿವರ್ಧಕದ ವಿಪರೀತ ಸದ್ದಿಗೆ ಶಾಮಣ್ಣ ಅವರಿಗೆ ಹೃದಯಾಘಾತವಾಗಿರ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






