ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವೇಳೆ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ (Police) ಕೈಗೊಳ್ಳಲಾಗಿದೆ. ಕಿಡಿಗೇಡಿ ಕೃತ್ಯ ತಡೆಗೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸದ್ಯ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಸಾಗುತ್ತಿದೆ. ಇನ್ನು, ಮೆರವಣಿಗೆಯಲ್ಲಿ ಅಹಿತಕರ ಘಟನೆ ತಡೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಜನರನ್ನು ಮುಂದಕ್ಕೆ ಕಳುಹಿಸಲು ಅನುಕೂಲ ಆಗುವಂತೆ ಪಿ ಬೋರ್ಡ್ಗಳನ್ನು ಹಿಡಿದು ಒಂದೊಂದು ತಂಡ ನಿಯೋಜನೆ ಮಡಲಾಗಿದೆ. ಈ ತಂಡ ಒಂದು ಗುಂಪಿನ ಜನರನ್ನು ಮೆರವಣಿಗೆಯಲ್ಲಿ ಮುಂದೆ ಸಾಗಿಸುತ್ತ ಹೋಗುತ್ತದೆ.

ಮತ್ತೊಂದೆಡೆ ಮಫ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಮತ್ತು ಕಿಡಿಗೇಡಿ ಕೃತ್ಯ ತಡೆಗೆ ಈ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಯುವಕರು, ಯುವತಿಯರ ಜೊತೆಗೆ ಡಾನ್ಸ್ ಮಾಡುತ್ತಲೆ ಈ ತಂಡ ಮುಂದಿ ಸಾಗುತ್ತಿದೆ.

ಇದನ್ನೂ ಓದಿ » ಹಿಂದೂ ಮಹಾಸಭಾ, ಭರ್ಜರಿ ಡಾನ್ಸ್, ಹೇಗಿದೆ ವೈಭವ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















