SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಅದ್ಧೂರಿಯಾಗಿ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಇದರ LIVE ಅಪ್ಡೇಟ್ ಇಲ್ಲಿದೆ. ಇದೇ ಲಿಂಕ್ 15 ನಿಮಿಷದ ಬಳಿಕ ಕ್ಲಿಕ್ ಮಾಡಿದರೆ ಮತ್ತೊಂದು ಅಪ್ಡೇಟ್ ಸಿಗಲಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
![]()
» ಸಂಜೆ 6.18 : ಗಾಂಧಿ ಬಜಾರ್ನಲ್ಲಿ ಮುಂದುವರೆದ ಮೆರವಣಿಗೆ. ದೊಡ್ಡ ಸಂಖ್ಯೆಯ ಜನ ಭಾಗಿ.
ಗಾಂಧಿ ಬಜಾರ್ನಲ್ಲಿ ಸಂಸದ ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತು ಹೆಜ್ಜೆ ಹಾಕಿದ ಅಭಿಮಾನಿಗಳು.
» ಸಂಜೆ 6 ಗಂಟೆ : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಹಾದು ಹೋದ ಗಣಪತಿ.
» ಸಂಜೆ 5.50 : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಆಗಮಿಸಿದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ. ರಸ್ತೆಯಲ್ಲಿ ಕರ್ಪೂರ ಬೆಳಗಿದ ಹಿಂದೂ ಕಾರ್ಯಕರ್ತರು.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






