ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ (Procession) ಅದ್ಧೂರಿಯಾಗಿ ನಡೆಯುತ್ತಿದೆ. ಅಮೀರ್ ಅಹಮದ್ ಸರ್ಕಲ್ ದಾಟಿ ನೆಹರು ರಸ್ತೆಗೆ ಮೆರವಣಿಗೆ ಆಗಮಿಸಿದೆ.
ಸಂಜೆ 7.30ರ ಹೊತ್ತಿಗೆ ಹಿಂದೂ ಮಹಾಸಭಾ ಗಣಪತಿಯು ಅಮೀರ್ ಅಹಮದ್ ಸರ್ಕಲ್ ದಾಟಿದು. ನ್ಯೂ ಮಂಡ್ಲಿಯ ಯುವಕರು ಗಣಪತಿಗೆ ಬೃಹತ್ ಹಾರ ಆರ್ಪಿಸಿದರು. ಇದಾದ ಬಳಿಕ ಗಣಪತಿ ಮೆರವಣಗೆ ನೆಹರೂ ರಸ್ತೆಗೆ ದಾಟಿತು.

ಇದನ್ನೂ ಓದಿ » ಹಿಂದೂ ಮಹಾಸಭಾ, ಮಫ್ತಿಯಲ್ಲಿ ನೂರಾರು ಪೊಲೀಸ್, ಹೇಗಿದೆ ಬಂದೋಬಸ್ತ್?
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















