SHIMOGA NEWS, 19 SEPTEMBER 2024 : ರಸ್ತೆ ದಾಟುತ್ತಿದ್ದ ಹೆಬ್ಬಾವಿನ (Python) ಮೇಲೆ ವಾಹನ ಹರಿದು ಗಂಭೀರ ಗಾಯಗೊಂಡಿದೆ. ಗ್ರಾಮಸ್ಥರು ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಒಪ್ಪಿಸಿದ್ದಾರೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹಣಗೆರೆ ರಸ್ತೆಯ ಖಾಸಗಿ ಶಾಲೆ ಬಳಿ ವಾಹನ ಹರಿದು ಹೆಬ್ಬಾವು ಗಾಯಗೊಂಡಿತ್ತು. ರಸ್ತೆ ದಾಟುವಾಗ ವಾಹನವೊಂದು ತಲೆ ಮೇಲೆ ಹರಿದು ಹಾವು ಗಾಯಗೊಂಡಿತ್ತು. ರಸ್ತೆ ಪಕ್ಕದ ಗಿಡಗಂಟಿ ಮಧ್ಯೆ ಒದ್ದಾಡುತ್ತಿತ್ತು.
ಇದನ್ನು ಗಮನಿಸಿದ ಆಯನೂರಿನ ಅರ್ಜುನ್, ಅದರ್ಶ, ಶರತ್, ಮಂಜುನಾಥ, ಆಕಾಶ್ ಎಂಬುವವರು ಉರಗ ರಕ್ಷಕ ಅಮಿತ್ಗೆ ಕರೆ ಮಾಡಿ ಹಾವನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಹೆಬ್ಬಾವಿಗೆ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಆರೈಕೆ ಮಾಡಲಾಗುತ್ತಿದೆ.


ಇದನ್ನೂ ಓದಿ » ತೆರಿಗೆ ಇಲಾಖೆಗೆ ಹೋಗಿದ್ದ ಶಿವಮೊಗ್ಗದ ಮಹಿಳಾ ಉದ್ಯಮಿಗೆ ಕಾದಿತ್ತು ಆಘಾತ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





