ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI NEWS, 19 SEPTEMBER 2024 : ವಾಹನ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ನಡು ರಸ್ತೆಯಲ್ಲೇ ನಿಂತಿದ್ದರಿಂದ ಆಗುಂಬೆ ಘಾಟಿಯಲ್ಲಿ (AGUMBE GHAT) ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಇಂದು ಬೆಳಗ್ಗೆ ವಾಹನವೊಂದರಲ್ಲಿ ಬ್ರೇಕ್ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಸ್ತೆ ಮಧ್ಯದಲ್ಲೇ ನಿಂತಿದೆ. ಹಾಗಾಗಿ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿವೆ. ಉಡುಪಿ, ಮಂಗಳೂರು ಮತ್ತು ಮಣಿಪಾಲದ ಆಸ್ಪತ್ರೆಗಳಿಗೆ ರೋಗಿಗಳನ್ನು ಹೊತ್ತು ತೆರಳುತ್ತಿರುವ ಆಂಬುಲೆನ್ಸ್ಗಳು ಪರದಾಡುತ್ತಿವೆ.

ಇನ್ನು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಸಾರ್ವನಿಕರು ಕೂಡ ಪೊಲೀಸರೊಂದಿಗೆ ಕೈ ಜೋಡಿಸಿ, ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.

ಇದನ್ನೂ ಓದಿ » ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿ ಸಾವು
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















