ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 21 SEPTEMBER 2024 : ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರ (City) ಹಸಿರುಮಯವಾಗಿದೆ. ಎಲ್ಲೆಡೆ ಹಸಿರು ಧ್ವಜಗಳು ರಾರಾಜಿಸುತ್ತಿವೆ. ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಸೆ.22ರಂದು ಶಿವಮೊಗ್ಗ ನಗರದಲ್ಲಿ ಈದ್ ಮೆರವಣಿಗೆ ಆಯೋಜಿಸಲಾಗಿದೆ. ಹಾಗಾಗಿ ಮುಸ್ಲಿಂ ಸಮುದಾಯದ ವತಿಯಿಂದ ನಗರದಾದ್ಯಂತ ಅಲಂಕಾರ ಮಾಡಲಾಗಿದೆ.
ಎಲ್ಲೆಲ್ಲಿ ಹೇಗಿದೆ ಅಲಂಕಾರ?
ಅಮೀರ್ ಅಹಮದ್ ಸರ್ಕಲ್ ಹಸಿರುಮಯವಾಗಿದೆ. ಸರ್ಕಲ್ ಸುತ್ತಲು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮಧ್ಯದಲ್ಲಿ ಮೆಕ್ಕಾ ಮದೀನ ಮಾದರಿಯ ಅಲಂಕಾರ ಮಾಡಲಾಗಿದೆ.

ಇನ್ನು, ಕೆ.ಆರ್.ಪುರಂ, ಎಂ.ಕೆ.ಕೆ ರಸ್ತೆಯಲ್ಲಿ ವಿದ್ಯುತ್ ದಿಪಾಲಂಕಾರ ಮಾಡಲಾಗಿದೆ. ಅಲ್ಲದೆ ರಸ್ತೆಯ ಪ್ರವೇಶದಲ್ಲಿ ಕಮಾನು ನಿರ್ಮಿಸಲಾಗಿದೆ. ನೆಹರು ರಸ್ತೆ, ಬಿ.ಹೆಚ್.ರಸ್ತೆಯಲ್ಲಿ ಹಸಿರು ಧ್ವಜ, ಬಂಟಿಂಗ್ಸ್ಗಳನ್ನು ಹಾಕಲಾಗಿದೆ.

ಅಲಂಕಾರ ಕಣ್ತುಂಬಿಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಸಹಿತ ಸರ್ಕಲ್ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





