HOSANAGARA NEWS, 21 SEPTEMBER 2024 : ಸದಾ ನೈತಿಕತೆ ಪಾಠ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ರಾಜೀನಾಮೆ (Resign) ನೀಡಿ ನೈತಿಕತೆ ಪ್ರದರ್ಶಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಸವಾಲು ಹಾಕಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಇನ್ನಾದರೂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ. ಪ್ರಕರಣ ರಾಜ್ಯಪಾಲರ ಬಳಿ ಹೋಗಿ ವಿಚಾರಣೆ ಅನುಮತಿ ಕೊಡುವುದಕ್ಕಿಂತ ಮೊದಲೇ ರಾಜೀನಾಮೆ ನೀಡಿದಿದ್ದರೆ ಅವರ ಇಮೇಜ್ ಹೆಚ್ಚುತ್ತಿತ್ತು. ಆದರೆ ಈಗ ಅವರ ಇಮೇಜ್ ನೆಲಕಚ್ಚಿದೆ ಎಂದರು.

ಸುಸಂಸ್ಕೃತ, ಭವ್ಯ ಪರಂಪರೆ ಇರುವ ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಕೂರಬಾರದು. ಕಳಂಕ ಹೊತ್ತು ಅಧಿಕಾರ ನಡೆಸುವುದು ಸರಿಯಲ್ಲ. ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ. ವಿಚಾರಣೆ ನಡೆದು ಶುದ್ದರಾಮಯ್ಯ ಆಗಿ ಹೊರಬಂದು ಮತ್ತೆ ಬೇಕಾದರೆ ಸಿಎಂ ಸ್ಥಾನ ಅಲಂಕರಿಸಲಿ ಎಂದರು.
ಇದನ್ನೂ ಓದಿ » ತಿರುಪತಿ ಲಡ್ಡು ವಿವಾದ, ರಾಜ್ಯದಲ್ಲಿ ಎಲ್ಲ ತುಪ್ಪದ ತಪಾಸಣೆ ಆರಂಭ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





