ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 26 SEPTEMBER 2024 : ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ (Bike) ಕಳ್ಳತನವಾಗಿದೆ. ಇನ್ನೊಂದೆಡೆ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ.
ಕೃಷಿ ನಗರದ ನಿವಾಸಿ ಸತೀಶ್ ಕುಮಾರ್ ಎಂಬುವವರು ತಮ್ಮ ಪಲ್ಸರ್ ಬೈಕ್ ಅನ್ನು ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಮಂಗಳೂರಿಗೆ ಹೋಗಿ ಹಿಂತಿರುಗಿದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದರೂ ಬೈಕ್ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.» ಮಂಗಳೂರಿನಿಂದ ಹಿಂತಿರುಗಿದಾಗ ಶಾಕ್
ಮಾರ್ನಮಿ ಬೈಲ್ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಹಾಡಹಗಲೆ ಕಳವು ಮಾಡಲಾಗಿದೆ. ಇಲ್ಲಿನ ಅಶ್ವಾಕ್ ಅಹಮದ್ ಅವರು ತಮ್ಮ ಜಮೀನಿಗೆ ಹೋಗಿ ಬೆಳಗ್ಗೆ 10 ಗಂಟೆ ಹೊತ್ತಿಗೆ ಮನೆಗೆ ಮರಳಿದ್ದರು. ಮನೆ ಮುಂದೆ ಹೋಂಡಾ ಆಕ್ಟೀವಾ ಬೈಕ್ ನಿಲ್ಲಿಸಿ ಒಳಗೆ ಹೋಗಿದ್ದರು. ಅರ್ಧ ಗಂಟೆ ಬಳಿಕ ಗಮನಿಸಿದಾಗ ಹೋಂಡಾ ಆಕ್ಟೀವಾ ಮನೆ ಮುಂದೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.» ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು
ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?