ಶಿವಮೊಗ್ಗದ ರೈಲ್ವೆ ಕೋಚಿಂಗ್‌ ಟರ್ಮಿನಲ್‌ಗೆ ಮಿನಿಸ್ಟರ್‌ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 26 SEPTEMBER 2024 : ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್‌ ಟರ್ಮಿನಲ್‌ಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದರು. ಸಂಸದ ರಾಘವೇಂದ್ರ ಅವರೊಂದಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಒಟ್ಟು 74 ಎಕರೆ ವಿಸ್ತೀರ್ಣದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್‌ ಕಾಮಗಾರಿ ನಡೆಯುತ್ತಿದೆ.

ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣ

ಇದೇ ವೇಳೆ ಮಾತನಾಡಿದ ಸಚಿವ ಸೋಮಣ್ಣ ಅವರು, ಮುಂದಿನ ವರ್ಷದ ಈ ಹೊತ್ತಿಗೆ ಕೋಟೆಗಂಗೂರಿನಲ್ಲಿ ಕೋಚಿಂಗ್‌ ಟರ್ಮಿನಲ್‌ (Terminal) ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದೇನೆ. 50 ವರ್ಷದ ಹಿಂದೆ ಶಿವಮೊಗ್ಗದಲ್ಲಿ ಟರ್ಮಿನಲ್‌ ನಿರ್ಮಾಣವಾಗಿದ್ದರೆ ಇಲ್ಲಿಯ ಚಿತ್ರಣವೇ ಬೇರೆಯಾಗಿರುತ್ತಿತ್ತು ಎಂದರು.

Railway-minister-V-Somanna-visit-kote-ganguru

ರೈತರ ಓಡಾಟಕ್ಕೆ ವ್ಯವಸ್ಥೆ

ಕೋಟೆ ಗಂಗೂರಿನಲ್ಲಿ ರೈಲ್ವೆ ಟರ್ಮಿನಲ್‌ ನಿರ್ಮಾಣಕ್ಕೆ ಜಾಗ ನೀಡಿದವರು ಮತ್ತು ಮತ್ತೊಂದು ಬದಿಯ ತೋಟ, ಗದ್ದೆಗೆ ಓಡಾಡಲು ರೈತರಿಗೆ ಅನುಕೂಲ ಆಗುವಂತೆ ವ್ಯವಸ್ಥೆ ಮಾಡಬೇಕು ಸ್ಥಳೀಯರು ಮನವಿ ಮಾಡಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವ ಸೋಮಣ್ಣ, ಜನ, ಜಾನುವಾರುಗಳ ಓಡಾಟಕ್ಕೆ ರೈಲ್ವೆ ಮಲ್ಸೇತುವೆ ನಿರ್ಮಿಸಬೇಕಿದೆ. ಅದರ ಕುರಿತು ಪರಿಶೀಲಿಸಲಾಗುತ್ತದೆ ಎಂದು ಭರವಸೆ ನೀಡಿದರು.

Railway-minister-V-Somanna-visit-kote-ganguru

ಇದಕ್ಕೂ ಮೊದಲು ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿಯನ್ನು ಸಚಿವ ಸೋಮಣ್ಣ ಪರಿಶೀಲನೆ ನಡೆಸಿದರು. ಶಾಸಕರು, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

ಇದನ್ನೂ ಓದಿ » ಮಂಗಳೂರಿನಿಂದ ಶಿವಮೊಗ್ಗಕ್ಕೆ ಬಸ್ಸಲ್ಲಿ ಬಂದಿಳಿದ ವ್ಯಕ್ತಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment