BHADRAVATHI NEWS, 28 SEPTEMBER 2024 : ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಅಪಹರಣಕ್ಕೆ (Abduct) ವಿಫಲ ಯತ್ನವಾಗಿದೆ. ಭದ್ರಾವತಿ ಪಟ್ಟಣದ ಎಪಿಎಂಸಿ ಮಾರ್ಕೆಟ್ ಸಮೀಪ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹತ್ತು ವರ್ಷದ ವಿದ್ಯಾರ್ಥಿನಿ (ಹೆಸರು ಗೌಪ್ಯ) ಶಾಲೆ ಮುಗಿಸಿ ಆಟೋದಲ್ಲಿ ಸಂಜೆ ಮನೆಗೆ ಮರಳಿದ್ದಳು. ಆಟೋ ಇಳಿದು ಮನೆಯತ್ತ ತೆರಳುತ್ತಿದ್ದಂತೆ ಬೈಕ್ನಲ್ಲಿ ಬಂದ ಅಪರಿಚಿತ, ನಿಮ್ಮ ಅಪ್ಪ ಸರ್ಕಲ್ಗೆ ಬಿಡಲು ತಿಳಿಸಿದ್ದಾರೆ ಎಂದು ಕರೆದೊಯ್ಯಲು ಯತ್ನಿಸಿದ್ದಾನೆ. ಬಾಲಕಿ ಬರಲು ಒಪ್ಪದಿದ್ದಾಗ ಚಾಕ್ಲೇಟ್ ಕೊಡಿಸುತ್ತೇನೆ ಎಂದು ಆಕೆಯ ಕೈ ಹಿಡಿದು ಎಳದೊಯ್ಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಪರಿಚಿತನಿಂದ ತಪ್ಪಿಸಿಕೊಂಡು ಮನೆಗೆ ಬಂದ ಬಾಲಕಿ ವಿಷಯ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಿಡ್ನಾಪ್ಗೆ ಯತ್ನಿಸಿದವರ ಕೆನ್ನೆಯ ಮೇಲೆ ಮಚ್ಚೆ ಇತ್ತು ಎಂದು ಉಲ್ಲೇಖಿಸಲಾಗಿದೆ. ಬಾಲಕಿಯ ತಂದೆಯ ದೂರಿನ ಹಿನ್ನೆಲೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್ಗೆ ದಿನಾಂಕ ಫಿಕ್ಸ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






