ದಿನ ಭವಿಷ್ಯ | ಇವತ್ತು ಈ ರಾಶಿಯವರಿಗೆ ಸ್ತ್ರೀ ದೋಷ, ಹಣಕಾಸು ಸಮಸ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA | 3 OCTOBER 2024

ಮೇಷ : ಇಂದು ಉತ್ತಮವಿದೆ. ಮಂಗಳಕರ ವಾತಾವರಣ. ಆರ್ಥಿಕ ಸ್ಥಿತಿ ಚೆನ್ನಾಗಿ ಆಗುತ್ತದೆ. ದುರ್ಗಾದೇವಿ ಆರಾಧನೆ ಮಾಡಿ.

ಶುಭ ಸಂಖ್ಯೆ: 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ

ವೃಷಭ : ಗುರು ಶುಕ್ರನಿಂದಾಗಿ ಮನೆಯಲ್ಲಿ ಕಿರಿಕಿರಿ. ಹಣ ಉತ್ತಮ. ಮಕ್ಕಳ ತೊಂದರೆ ಇಂದೂ ಇದೆ. ಕೆಲಸಕ್ಕೆ ಸೋಮಾರಿತನ ಬೇಡ. ಗಣೇಶನ ಪೂಜೆ ಮಾಡಿಸಿ.

ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು

ಮಿಥುನ : ಕುಜನ ಸೇರ್ಪಡೆಯಿಂದ ಮಾತುಗಾರಿಕೆ ಉತ್ತಮ. ವ್ಯಾಪಾರ ವಹಿವಾಟು ಕಷ್ಟ. ಹುರಳಿ ದಾನ ಮಾಡಿ.

ಶುಭ ಸಂಖ್ಯೆ : 5-6-10 ಬಣ್ಣ : ಹಳದಿ-ಕೆಂಪು-ಹಸಿರು

ಕರ್ಕ : ಸಹೋದರ ಬಾಂಧವ್ಯದಲ್ಲಿ ಬಿರುಕು. ಅದರಿಂದ ಆಸ್ತಿ ವಿವಾದ ಹುಟ್ಟಲಿದೆ. ಉತ್ತಮವಿಲ್ಲ. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ : 4-5-1 ಬಣ್ಣ : ಬಿಳಿ-ಕೆಂಪು-ಕೇಸರಿ

ಸಿಂಹ : ಸಿಟ್ಟು ಮಾಡುತ್ತಿದ್ದೀರ. ತೊಂದರೆ ಬರಲಿದೆ. ಹಣ ವ್ಯಯ. ಸ್ತ್ರೀ ದೋಷವಿದೆ. ದುರ್ಗಾದೇವಿಗೆ ಪೂಜೆ ಮಾಡಿ.

ಶುಭ ಸಂಖ್ಯೆ : 5-6-9-11 ಬಣ್ಣ : ಕೆಂಪು-ಬಿಳಿ

SANDESH-UPADHYA-DINA-BHAVISHYA-SHIMOGA

ಕನ್ಯಾ : ಕುಲದೇವರ ಪೂಜೆ ಮಾಡಿ. ಅನುಕೂಲವಾಗುತ್ತದೆ. ದುಷ್ಟ ಜನರ ಸಹವಾಸದಿಂದ  ನೋವು. ಮಾತು ಕಡಿಮೆ ಮಾಡಿ.

ಶುಭ ಸಂಖ್ಯೆ : 7-10-11-03 ಬಣ್ಣ : ಕೆಂಪು-ನೀಲಿ-ಬೂದು

ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ, ಏನೆಲ್ಲ ಕಾರ್ಯಕ್ರಮ ಇರಲಿದೆ?

ತುಲಾ : ಒತ್ತಡವಿದೆ. ಹೆದರಬೇಡಿ. ಪರಿಹಾರವಿದೆ. ಯತ್ನಕಾರ್ಯದಲ್ಲಿ ತೊಂದರೆ. ದೇವಿಯ ಸ್ತುತಿ ಮಾಡಿ.

ಶುಭ ಸಂಖ್ಯೆ : 8-9-4 ಬಣ್ಣ : ನೀಲಿ-ಬಿಳಿ-ಬೂದು

DINA-BHAVISHYA

ವೃಶ್ಚಿಕ : ಅಷ್ಟಮದಲ್ಲಿ ಕುಜ. ನಾಲ್ಕರಲ್ಲಿ ಶನಿ. ನಿಮ್ಮ ನಡೆ ಅರ್ಥವಾಗದು. ಒಳಿತಿದೆ ಇಂದು. ದೇವರ ಧ್ಯಾನ ಮಾಡಿ.

ಶುಭ ಸಂಖ್ಯೆ : 8-1-5 ಬಣ್ಣ : ಕೆಂಪು-ಬಿಳಿ-ಕೇಸರಿ

ಧನು : ಅನುಕೂಲಕರವಿದೆ. ಆದರೂ ಯೋಚನೆ ಇದೆ. ಬಂಧುಗಳೇ ತೊಂದರೆ. ದೂರ ಇಡಿ.  ಕುಲದೇವರ ಪ್ರಾರ್ಥನೆ ಮಾಡಿ.

ಶುಭಸಂಖ್ಯೆ : 9-12-04 ಬಣ್ಣ : ಕೇಸರಿ-ಬಿಳಿ

ಮಕರ : ಹಣದ ಅಡಚಣೆ. ಸಹೋದರ ಸಂಬಂಧ ಹಾಳು. ಭಾಗ್ಯೋದಯ ಕಡಿಮೆ. ಉದ್ದು – ಹುರಳಿ ದಾನ ಮಾಡಿ.

ಶುಭ ಸಂಖ್ಯೆ : 10-11-02 ಬಣ್ಣ : ನೀಲಿ-ಬೂದು-ಕಪ್ಪು

ಕುಂಭ : ಆಲಸ್ಯ ಇದೆ. ಹಣದ ಕೊರತೆ. ಬುದ್ಧಿಯಿಂದ ಕೆಲಸ ನಿರ್ವಹಿಸಿ. ತೊಂದರೆ ಕೂಡುವವರು ಇದ್ದಾರೆ. ಪರಮೇಶ್ವರನ ಧ್ಯಾನ ಮಾಡಿ.

ಶುಭ ಸಂಖ್ಯೆ : 11-03-06 ಬಣ್ಣ : ನೀಲಿ-ಬೂದು

ಮೀನ : ಕೆಟ್ಟ ಯೋಚನೆ ಮಾಡಬೇಡಿ. ಮದುವೆಯ ಸಂಬಂಧ ಹಾಳಾದೀತು. ಅನ್ಯ ವಿಷಯದ ಖರ್ಚು ಹೆಚ್ಚು. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ : 12-1-8-5 ಬಣ್ಣ : ಕೇಸರಿ-ಬಿಳಿ-ಕೆಂಪು

ಇದನ್ನೂ ಓದಿ » ಸಕ್ರೆಬೈಲಿನಲ್ಲಿ ಆನೆಗಳಿಗೆ ತಾಲೀಮು ಶುರು, ಹೇಗಿರುತ್ತೆ ಟ್ರೈನಿಂಗ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 3, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment