ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU NEWS, 3 OCTOBER 2024 : ಕೂಡ್ಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆ (Missing) ಇಳಿದಿದ್ದ ಯುವಕ ಹರ್ಷಿತ್ (23) ನಾಪತ್ತೆಯಾಗಿದ್ದಾನೆ. ಹೊಳಲ್ಕೆರೆಯಿಂದ ಕುಟುಂಬದವರ ಜೊತೆ ಬುಧವಾರ ಕೂಡ್ಲಿ ತುಂಗಾ-ಭದ್ರಾ ಸಂಗಮದಲ್ಲಿ ಮಹಾಲಯ ಅಮಾವಾಸ್ಯೆ ಪೂಜೆ ನೆರವೇರಿಸಲು ಹರ್ಷಿತ್ ಬಂದಿದ್ದ.
ಪೂಜೆ ನೆರವೇರಿಸಿ ಸ್ನಾನಕ್ಕೆಂದು ಸಂಗಮಕ್ಕಿಳಿದಾಗ ನೀರಿನಲ್ಲಿ ಮುಳುಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ತಂಡ ಸಂಗಮದಲ್ಲಿ ಯುವಕನಿಗಾಗಿ ಶೋಧ ಕಾರ್ಯ ನಡೆಸಿತು. ಸಂಜೆಯಾದರೂ ಯುವಕ ಪತ್ತೆಯಾಗಲಿಲ್ಲ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶೆಡ್ ನಿರ್ಮಾಣದ ವೇಳೆ ಕರೆಂಟ್ ಶಾಕ್, ಯುವಕ ಕೊನೆಯುಸಿರು
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















