ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 8 OCTOBER 2024

ಮೇಷ : ನಷ್ಟದ ದಿನ. ಸಣ್ಣ ಆರೋಗ್ಯ ಬಾಧೆ. ಲಾಭದ ಬಗ್ಗೆ ಕಾಯಬೇಕಾದ ಅನಿವಾರ್ಯತೆ. ಸುಬ್ರಹ್ಮಣ್ಯ ಭುಜಂಗ ಸ್ತೋತ್ರ ಓದಿ.

ಶುಭ ಸಂಖ್ಯೆ: 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ

ವೃಷಭ : ಆರೋಗ್ಯ ಸರಿ ಹೋಗುವುದು ಇಂದು ಕೂಡ ಕಷ್ಟ. ಸ್ನೇಹಿತರಿಂದ ತೊಂದರೆ. ಕೊಟ್ಟ ಹಣ ಹಿಂತಿರುಗುವುದಿಲ್ಲ. ಶ್ರೀಧರಾಯ ನಮಃ ಈದಿನ ಜಪ ಮಾಡಿ.

ಶುಭ ಸಂಖ್ಯೆ : 2-7-10-11 ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು

ಮಿಥುನ : ಇಂದು ಚೆನ್ನಾಗಿದೆ. ಮಕ್ಕಳಿಗೆ ವಿದ್ಯೆಯ ಫಲಿತಾಂಶ ಚೆನ್ನಾಗಿದೆ. ಆರೋಗ್ಯವೂ ಉತ್ತಮ.

ಶುಭ ಸಂಖ್ಯೆ : 5-6-10 ಬಣ್ಣ : ಹಳದಿ-ಕೆಂಪು-ಹಸಿರು

ಕರ್ಕ : ಮಕ್ಕಳಿಂದ ಮನಸ್ಸಿಗೆ ಮುದ. ಆಯಾಸ. ಮಾತಿನ ಭರವಸೆ. ಈದಿನ ಮಿಶ್ರ ಫಲ ಅಷ್ಟೆ. ವಿಘ್ನ ವಿನಾಯಕನನ್ನು ಆರಾಧಿಸಿ.

ಶುಭ ಸಂಖ್ಯೆ : 4-5-1 ಬಣ್ಣ : ಬಿಳಿ-ಕೆಂಪು-ಕೇಸರಿ

ಸಿಂಹ : ದೃಷ್ಟಿ ಸಂಬಂಧ ಕಳವಳ. ಆಸ್ತಿ ವಿಚಾರ ಒಳ್ಳೆಯದಿದೆ. ಮಡದಿಯ ಆರೋಗ್ಯ ಏರು -ಪೇರು. ದೀಪದ ಎಣ್ಣೆ ಅಭಿಷೇಕ ಮಾಡಿಸಿ.

ಶುಭ ಸಂಖ್ಯೆ : 5-6-9-11 ಬಣ್ಣ : ಕೆಂಪು-ಬಿಳಿ

SANDESH-UPADHYA-DINA-BHAVISHYA-SHIMOGA

ಕನ್ಯಾ : ಬರೀ ಕಿರಿಕಿರಿ. ಹಿಂಸೆ. ಬೇಸರ. ಸಹೋದರರೇ ಸಂಪತ್ತು.  ಸ್ವಲ್ಪ ಹಿತ. ಲಾಭ ನಷ್ಟ  ಎರಡೂ ಇಲ್ಲ. ನಾಗ ಪೂಜೆ ಮಾಡಿಸಿ.

ಶುಭ ಸಂಖ್ಯೆ : 7-10-11-03 ಬಣ್ಣ : ಕೆಂಪು-ನೀಲಿ-ಬೂದು

ತುಲಾ : ಅತೀ ಹೆಚ್ಚು ಆದಾಯ. ಭಾಗ್ಯೋದಯವಿದೆ. ಸತ್ಕರ್ಮ ಕ್ಕೆ ಹಣ ವ್ಯಯ.

ಶುಭ ಸಂಖ್ಯೆ : 8-9-4 ಬಣ್ಣ : ನೀಲಿ-ಬಿಳಿ-ಬೂದು

ವೃಶ್ಚಿಕ : ಇಂದು ತೊಂದರೆ ಇಲ್ಲ. ನಾಳೆಯ ಬಗ್ಗೆ ಯೋಚನೆ ಬೇಡ. ಪಂಚಮದ ರಾಹು ಭಾಧಿಸುತ್ತಾನೆ. ಉತ್ಕೃಷ್ಟ ಫಲ ತಪ್ಪುತ್ತಿದೆ. ತೊಗರಿ ದಾನ ಮಾಡಿ. ಉತ್ತಮ.

ಶುಭ ಸಂಖ್ಯೆ : 8-1-5 ಬಣ್ಣ : ಕೆಂಪು-ಬಿಳಿ-ಕೇಸರಿ

ಧನು : ಕೆಲಸದಲ್ಲಿ ಹಿನ್ನಡೆ. ಶಾರೀರಿಕ ಸೌಖ್ಯ ಪ್ರಗತಿ. ಬಂಧುಗಳು ದೂರ. ಗುರುಗಳ ಆರಾಧನೆ ಮಾಡಿ.

ಶುಭಸಂಖ್ಯೆ : 9-12-04 ಬಣ್ಣ : ಕೇಸರಿ-ಬಿಳಿ

DINA-BHAVISHYA

ಮಕರ : ಬುದ್ಧಿಯ ಯೋಚನೆ ಆಗುವುದಿಲ್ಲ. ಖುಷಿ ಇಲ್ಲ. ಕುಟುಂಬಕ್ಕೆ ಹಣ ವ್ಯಯ. ರಾಹು ಜಪ ಮಾಡಿಸಿ.

ಶುಭ ಸಂಖ್ಯೆ : 10-11-02 ಬಣ್ಣ : ನೀಲಿ-ಬೂದು-ಕಪ್ಪು

ಕುಂಭ : ಸೋಮಾರಿತನ ನಿಮ್ಮ ಹಿನ್ನಡೆಗೆ ಕಾರಣ. ಉದ್ಯೋಗ ಚೆನ್ನಾಗಿದೆ. ಗಣೇಶನಿಗೆ ಅಭಿಷೇಕ ಮಾಡಿಸಿ.

ಶುಭ ಸಂಖ್ಯೆ : 11-03-06 ಬಣ್ಣ : ನೀಲಿ-ಬೂದು

ಮೀನ : ಕೆಟ್ಟ ಯೋಚನೆ. ವ್ಯಯ ಕಡಿಮೆ. ವಿದ್ಯಾಭ್ಯಾಸ ಪ್ರಗತಿ. ಸಂಸಾರದಲ್ಲಿ ಬಿರುಕು. ನಾಗನ ಆರಾಧನೆ ಮಾಡಿ.

ಶುಭ ಸಂಖ್ಯೆ : 12-1-8-5 ಬಣ್ಣ : ಕೇಸರಿ-ಬಿಳಿ-ಕೆಂಪು

ಇದನ್ನೂ ಓದಿ » ಅಡಿಕೆ ಧಾರಣೆ | 4 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment