ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

SAGARA NEWS, 8 OCTOBER 2024 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಸೇತುವೆ (Bridge) ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಿಗಂದೂರು ದೇಗುಲದಲ್ಲಿ ಪೂಜೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಸೇರಿ ಹಲವರು ಇದ್ದರು.

ಸೇತುವೆ ಉದ್ಘಾಟನೆಗೆ ಮೋದಿ

ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ 2025ರ ಏಪ್ರಿಲ್‌ ತಿಂಗಳಲ್ಲಿ ಸಿಗಂದೂರು ಸೇತುವೆ ಉದ್ಘಾಟನೆ ಆಗಲಿದೆ. ಇದು ದೇಶದ ಎರಡನೆ ಅತಿ ಉದ್ದದ ಸೇತುವೆಯಾಗಿದೆ. ಇದರ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

signdur bridge

ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪ್ರಮುಖರಾದ ಎಸ್‌.ದತ್ತಾತ್ರಿ, ಮಲ್ಲಿಕಾರ್ಜುನ ಹಕ್ರೆ, ಪ್ರಸನ್ನ ಕೆರೆಕೈ ಸೇರಿದಂತೆ ಹಲವರು ಇದ್ದರು.

Yedyurappa visit sigandur temple

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ತಾಪಮಾನ ತುಸು ಏರಿಕೆ, ಇವತ್ತು ಎಲ್ಲೆಲ್ಲಿ ಮಳೆಯಾಗುತ್ತೆ?

Leave a Comment