ಶಿವಮೊಗ್ಗ ದಸರಾ, ಇವತ್ತು ಏನೆಲ್ಲ ಕಾರ್ಯಕ್ರಮ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 9 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಏನೆಲ್ಲ ಕಾರ್ಯಕ್ರಮ ಇದೆ. ಎಲ್ಲೆಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

ಜ್ಞಾನ ದಸರಾ | ಸಮಯ : ಬೆಳಗ್ಗೆ 9.30ರಿಂದ | ಸ್ಥಳ : ಕುವೆಂಪು ರಂಗಮಂದಿರ |ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಂದ ಉದ್ಘಾಟನೆ – ಸಮನ್ವಯ ಟ್ರಸ್ಟ್‌ ಸಹಯೋಗದಲ್ಲಿ ಕಾರ್ಯಕ್ರಮ.

ಆಹಾರ ದಸರಾ | ಸಮಯ : ಬೆಳಗ್ಗೆ 10.30ಕ್ಕೆ | ಸ್ಥಳ : ಶಿವಪ್ಪನಾಯಕ ವೃತ್ತ | ಎರಡು ನಿಮಿಷದಲ್ಲಿ ಇಡ್ಲಿ ಸಾಂಬಾರು ತಿನ್ನುವ ಸ್ಪರ್ಧೆ, ಹಣ್ಣು ತಿನ್ನುವ ಸ್ಪರ್ಧೆ

ಕುಟುಂಗ ರಂಗ | ಸಮಯ : ಸಂಜೆ 5.10 ರಿಂದ | ಸ್ಥಳ : ಕುವೆಂಪು ರಂಗಮಂದಿರ | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಆರ್‌.ರೇಣುಕಪ್ಪ

ಮ್ಯೂಸಿಕಲ್‌ ನೈಟ್‌ | ಸಮಯ : ಸಂಜೆ 5ಕ್ಕೆ | ಸ್ಥಳ : ಫ್ರೀಡಂ ಪಾರ್ಕ್‌ | ಸಚಿವ ಎಸ್‌.ಮಧು ಬಂಗಾರಪ್ಪ ಅವರಿಂದ ಉದ್ಘಾಟನೆ | ರಾಜೇಶ್‌ ಕೃಷ್ಣನ್‌ ಮತ್ತು ಡಾ. ಶಮಿತಾ ಮಲ್ನಾಡ್‌ ತಂಡದಿಂದ ಕಾರ್ಯಕ್ರಮ.

ಕಲಾ ದಸರಾ | ಸಮಯ : ಸಂಜೆ 6 ಗಂಟೆಯಿಂದ | ಸ್ಥಳ : ಶಿವಪ್ಪನಾಯಕ ಅರಮನೆ | ವ್ಯಂಗ್ಯಚಿತ್ರ ಕಲಾವಿದ ನಂಜುಂಡಸ್ವಾಮಿ ಅವರಿಂದ ಉದ್ಘಾಟನೆ

ಇದನ್ನೂ ಓದಿ » ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2024

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

Leave a Comment