ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 9 OCTOBER 2024 : ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಬೈಕ್ ಸಹಿತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಬೈಕ್ ಸವಾರನಿಗಾಗಿ ಶೋಧ ಕಾರ್ಯ (rescue) ನಡೆಯುತ್ತಿದೆ.
ಶಿವಮೊಗ್ಗ ತಾಲೂಕು ಮುದುವಾಲದ ಕೊಂಡಜ್ಜಿ ಹಳ್ಳದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿತ್ತು. ಈ ಸಂದರ್ಭ ಚಿನ್ನಿಕಟ್ಟೆಯ ಎಕ್ಬಾಲ್ ಎಂಬುವವರು ಬೈಕ್ನಲ್ಲಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಎಕ್ಬಾಲ್ ಅವರು ಶಿವಮೊಗ್ಗದಿಂದ ಮುದುವಾಲ ಮಾರ್ಗವಾಗಿ ಚಿನ್ನಿಕಟ್ಟೆಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಶಿವಮೊಗ್ಗ | ಮಳೆಗೆ ಕೊಚ್ಚಿ ಹೋದ ಹಳಿ ಕೆಳಗಿನ ಜೆಲ್ಲಿ, ರೈಲುಗಳ ಸಂಚಾರ ವಿಳಂಬ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















