ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA NEWS, 10 OCTOBER 2024 : ಮನೆಯಲ್ಲಿ ಯಾರೂ ಇಲ್ಲದಾಗ ಹಿಂಬದಿಯ ಬಾಗಿಲು ಮುರಿದು ಚಿನ್ನಾಭರಣ (Gold) ಕಳವು ಮಾಡಲಾಗಿದೆ. ಹೊಸನಗರ ತಾಲ್ಲೂಕಿನ ವರಕೋಡು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಘಟನೆ ಸಂಭವಿಸಿದೆ.
ಮಂಡಕ್ಕಿ ವ್ಯಾಪಾರಿ ಹನುಮಂತ ಕಾಮತ್ ಅವರು ವ್ಯಾಪಾರಕ್ಕೆ ಹೋಗಿದ್ದಾಗ ಮನೆಯ ಹಿಂಬದಿಯ ಬಾಗಿಲು ಮುರಿದ ಕಳ್ಳರು ಒಳ ನುಗ್ಗಿದ್ದಾರೆ. ಬೀರುವಿನಲ್ಲಿದ್ದ 56 ಸಾವಿರ ರೂ. ಮೌಲ್ಯದ ಎರಡು ಬಂಗಾರದ ಉಂಗುರ ಮತ್ತು 20 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬಾವಿಗೆ ಬಿದ್ದು ತಳದಲ್ಲಿ ಗಿಡಗಳನ್ನು ಹಿಡಿದು ಕುಳಿತಿದ್ದ ಮಹಿಳೆ
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















