ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 11 OCTOBER 2024 : ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ (President) ಪ್ರೊ. ಹೆಚ್‌.ಆರ್.ಶಂಕರ ನಾರಾಯಣಶಾಸ್ತ್ರಿ, ಕಾರ್ಯದರ್ಶಿಯಾಗಿ ವಿನಯ್‌ ಶಿವಮೊಗ್ಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಅ.10ರಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಾ. ಎಸ್.ನಾಗಮಣಿ‌, ಸಹ ಕಾರ್ಯದರ್ಶಿಯಾಗಿ ಎಸ್‌.ಎಸ್.ವಾಗೇಶ್‌, ಕೋಶಾಧ್ಯಕ್ಷರಾಗಿ ಹೆಚ್.ಡಿ.ಮೋಹನಶಾಸ್ತ್ರಿ, ಆಂತರಿಕ ಲೆಕ್ಕಪರಿಶೋಧಕರಾಗಿ ಕೆ.ಎಸ್‌.ಚೇತನ್‌ ಆಯ್ಕೆಯಾಗಿದ್ದಾರೆ.

Karnataka Sanga New President

ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ

Leave a Comment