ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

SHIMOGA NEWS, 11 OCTOBER 2024 : ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ (President) ಪ್ರೊ. ಹೆಚ್‌.ಆರ್.ಶಂಕರ ನಾರಾಯಣಶಾಸ್ತ್ರಿ, ಕಾರ್ಯದರ್ಶಿಯಾಗಿ ವಿನಯ್‌ ಶಿವಮೊಗ್ಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅ.10ರಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಾ. ಎಸ್.ನಾಗಮಣಿ‌, ಸಹ ಕಾರ್ಯದರ್ಶಿಯಾಗಿ ಎಸ್‌.ಎಸ್.ವಾಗೇಶ್‌, ಕೋಶಾಧ್ಯಕ್ಷರಾಗಿ ಹೆಚ್.ಡಿ.ಮೋಹನಶಾಸ್ತ್ರಿ, ಆಂತರಿಕ ಲೆಕ್ಕಪರಿಶೋಧಕರಾಗಿ ಕೆ.ಎಸ್‌.ಚೇತನ್‌ ಆಯ್ಕೆಯಾಗಿದ್ದಾರೆ.

Karnataka Sanga New President

ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment