ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 12 OCTOBER 2024 : ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ (RAIN) ಮುಂದುವರೆದಿದೆ. ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಗೋಡೆ ಕುಸಿತದ ವರದಿಯಾಗಿದೆ.
ಮುಂದುವರೆದ ಮಳೆ ಅಬ್ಬರ
ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಸಿಂಗನಮನೆ, ಮಾವಿನಕೆರೆ, ಹಿರಿಯೂರು, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ಅರೆಬಿಳಚಿ, ಕಲ್ಲಿಹಾಳ್, ಎಮ್ಮೆಹಟ್ಟಿ, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ, ದಾಸರಕಲ್ಲಹಳ್ಳಿ, ಯರೆಹಳ್ಳಿ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.

ಗೋಡೆ ಕುಸಿತ, ಮನೆಗಳಿಗೆ ನೀರು
ಮಳೆ ಮುಂದುವರೆದ ಹಿನ್ನೆಲೆ ಚರಂಡಿಗಳು ತುಂಬಿ, ರಸ್ತೆ ಮೇಲೆ ನೀರು ಹರಿಯುತ್ತಿದೆ. ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿದೆ. ಜನ್ನಾಪುರದ ಕಿತ್ತೂರು ರಾಣಿ ಚೆನ್ನಮ್ಮ ಬ್ಲಾಕ್ನ ಮನೆಯೊಂದರೆ ಕಾಂಪೌಂಡ್ ಗೋಡೆ ಕುಸಿದಿದೆ. ಮನೆಗಳಿಗೆ ನುಗ್ಗಿರುವ ನೀರನ್ನು ಹೊರಗೆ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















