ಸೋಮಕ್ಕನ ವಠಾರ ಜಲಾವೃತ, ದಿನಸಿ ವಸ್ತುಗಳು ನೀರುಪಾಲು

RAINFALL NEWS, 20 OCTOBER 2024 : ಹೊನ್ನಾಳಿ ರಸ್ತೆಯ ಮಲ್ಲಿಕಾರ್ಜುನ ನಗರದ ಮನೆಗಳಿಗೆ ನೀರು ನುಗ್ಗಿದೆ. ತಗ್ಗು ಪ್ರದೇಶದಲ್ಲಿರುವ ಕಾರಣಕ್ಕೆ ಮನೆಗಳಿಗೆ ಚಾನಲ್‌ ನೀರು ನುಗ್ಗಿದೆ. ಇದರಿಂದ ಮನೆಯಲ್ಲಿದ್ದವರು ಸಂಕಷ್ಟಕ್ಕೆ ಸಿಲುಕಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮೂರನೆ ಅಡ್ಡರಸ್ತೆಯ ಸೋಮಕ್ಕನ ವಠಾರಕ್ಕೆ ಚಾನಲೆ ನೀರು ನುಗ್ಗಿದೆ. ಹಾಗಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ದಿನಸಿ ಸೇರಿದಂತೆ ಇತರೆ ವಸ್ತುಗಳು ಹಾನಿಯಾಗಿವೆ. ನೀರನ್ನು ಹೊರಗೆ ಹಾಕಲು ಮನೆಯವರು ಹರಸಾಹಸ ಪಡುತ್ತಿದ್ದಾರೆ.

mallikarjuna-nagara-rain-effect

ಇದನ್ನೂ ಓದಿ » ಭಾರಿ ಮಳೆ, ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ಏನೇನಾಗಿದೆ?

Leave a Comment