RAINFALL NEWS, 20 OCTOBER 2024 : ಭಾರಿ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ತಹಶೀಲ್ದಾರ್ ಗಿರೀಶ್ ಭೇಟಿ ನೀಡಿ ಪರಿಶೀಲಿಸಿದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದ ಎಲ್ಬಿಎಸ್ ನಗರದಲ್ಲಿ ಚಾನಲ್ ತುಂಬಿ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ತಹಶೀಲ್ದಾರ್ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರು ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ » ಸೋಮಕ್ಕನ ವಠಾರ ಜಲಾವೃತ, ದಿನಸಿ ವಸ್ತುಗಳು ನೀರುಪಾಲು
ಇದನ್ನೂ ಓದಿ:➤ ಸಿಎಂಗೆ ಪತ್ರ ಬರೆದ ಸಂಸದ ರಾಘವೇಂದ್ರ, ರಾಜ್ಯದ ರೈತರಿಗೆ ಹೆಚ್ಚುವರಿ ಅವಕಾಶಕ್ಕೆ ಆಗ್ರಹ, ಏನಿದೆ ಪತ್ರದಲ್ಲಿ?