ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌

RAINFALL NEWS, 20 OCTOBER 2024 : ಭಾರಿ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ತಹಶೀಲ್ದಾರ್‌ ಗಿರೀಶ್‌ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗದ ಎಲ್‌ಬಿಎಸ್‌ ನಗರದಲ್ಲಿ ಚಾನಲ್‌ ತುಂಬಿ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ತಹಶೀಲ್ದಾರ್‌ ಗಿರೀಶ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರು ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.

Tahasildhar-Girish-visit-rain-affected-areas

ಇದನ್ನೂ ಓದಿ » ಸೋಮಕ್ಕನ ವಠಾರ ಜಲಾವೃತ, ದಿನಸಿ ವಸ್ತುಗಳು ನೀರುಪಾಲು

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : October 20, 2024 at 11:06 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಅಕ್ಟೋಬರ್ 20, 2024

Leave a Comment