ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು.
ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್, ಅಶೋಕ ರಸ್ತೆ, ಬಿ.ಹೆಚ್.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು.

ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್ ರೌಂಡ್ಸ್
ಆರ್ಎಸ್ಎಸ್ ಕಾರ್ಯಕರ್ತರು ಗಣವೇಷಧಾರಿಗಳಾಗಿ ಪಥ ಸಂಚಲನದಲ್ಲಿ ಭಾಗಹಿಸಿದ್ದರು. ಬ್ಯಾಂಡ್ ತಂಡ ಮೆರವಣಿಗೆಯಲ್ಲಿ ಭಾಗವಹಿಸಿತ್ತು. ಜೀಪ್ನಲ್ಲಿ ಆರ್ಎಸ್ಎಸ್ ಸಂಸ್ಥಾಪಕರು, ಭಾರತ ಮಾತೆಯ ಭಾವಚಿತ್ರಗಳ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಗಣವೇಷಧಾರಿಗಳಾಗಿ ದಂಡ ಹಿಡಿದು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ರಸ್ತೆಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು















