RAINFALL NEWS, 20 OCTOBER 2024 : ಶಿವಮೊಗ್ಗದಲ್ಲಿ ಸಿಡಿಲು ಅಪ್ಪಳಿಸಿ ರಸ್ತೆ (Road) ಹಾನಿಗೀಡಾಗಿದೆ. ಹುಲಿ ಮತ್ತು ಸಿಂಹಧಾಮ ಸಮೀಪದ ಮುದ್ದಿನಕೊಪ್ಪದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಸಿಡಿಲು ಅಪ್ಪಳಿಸಿ ರಸ್ತೆ ಹಾನಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಯಲ್ಲಿ ಡಾಂಬರ್ ಕಿತ್ತು ಬಂದಿದೆ. ಈ ಸಂದರ್ಭ ಈ ಮಾರ್ಗದಲ್ಲಿ ಯಾರೂ ಸಂಚರಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅಧಿಕಾರಿಗಳ ಪರಿಶೀಲನೆ ಬಳಿಕವೆ ಸಿಡಿಲು ಅಪ್ಪಳಿಸಿದೆಯೊ ಇಲ್ಲವೊ ಅನ್ನುವುದು ಖಚಿತವಾಗಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ ತಾಲೂಕಿನ ವಿವಿಧೆಡೆ ಜೋರು ಮಳೆ, ಎಲ್ಲೆಲ್ಲಿ?