ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAINFALL NEWS, 20 OCTOBER 2024 : ಶಿವಮೊಗ್ಗದಲ್ಲಿ ಸಿಡಿಲು ಅಪ್ಪಳಿಸಿ ರಸ್ತೆ (Road) ಹಾನಿಗೀಡಾಗಿದೆ. ಹುಲಿ ಮತ್ತು ಸಿಂಹಧಾಮ ಸಮೀಪದ ಮುದ್ದಿನಕೊಪ್ಪದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಸಿಡಿಲು ಅಪ್ಪಳಿಸಿ ರಸ್ತೆ ಹಾನಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆಯಲ್ಲಿ ಡಾಂಬರ್ ಕಿತ್ತು ಬಂದಿದೆ. ಈ ಸಂದರ್ಭ ಈ ಮಾರ್ಗದಲ್ಲಿ ಯಾರೂ ಸಂಚರಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅಧಿಕಾರಿಗಳ ಪರಿಶೀಲನೆ ಬಳಿಕವೆ ಸಿಡಿಲು ಅಪ್ಪಳಿಸಿದೆಯೊ ಇಲ್ಲವೊ ಅನ್ನುವುದು ಖಚಿತವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ ತಾಲೂಕಿನ ವಿವಿಧೆಡೆ ಜೋರು ಮಳೆ, ಎಲ್ಲೆಲ್ಲಿ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















