‘ಕಾಂಗ್ರೆಸ್‌ ಪಕ್ಷ ಸಾಮರ್ಥ್ಯ ಕಳೆದುಕೊಂಡಿದೆ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

THIRTHAHALLI NEWS, 23 OCTOBER 2024 : ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ, ಚುನಾವಣೆಗು (Election) ಮೊದಲೇ ಕಾಂಗ್ರೆಸ್‌ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಣ್ಣಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಈ ಸಂಬಂಧ ಆರಗ ಜ್ಞಾನೇಂದ್ರ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

home minister aaraga gnanendra

ಚುನಾವಣೆಗು ಮೊದಲೇ ಕಾಂಗ್ರೆಸ್‌ ಪಕ್ಷ ಸೋಲೊಪ್ಪಿಕೊಂಡಿದೆ. ಶತಮಾನದಷ್ಟು ಇತಿಹಾಸ ಇರುವ ಪಕ್ಷಕ್ಕೆ ಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿಯು ಸಿಕ್ಕಿಲ್ಲ. ಆದ್ದರಿಂದ ಬೇರೆ ಪಕ್ಷದಿಂದ ಕರೆತಂದು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್‌ ಪಕ್ಷಕ್ಕೆ ಅವಮಾನ. ಬಿಜೆಪಿ – ಜೆಡಿಎಸ್‌ ಪಕ್ಷಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಾಂಗ್ರೆಸ್‌ ಪಕ್ಷ ಕಳೆದುಕೊಂಡಿದೆ. ಹಾಗಾಗಿ ಮೂರು ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿಕೂಟ ಗೆಲ್ಲಲಿದೆ.

ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ

RED-LINE-

ಇದನ್ನೂ ಓದಿ » ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment