BREAKING NEWS | ಶಿವಮೊಗ್ಗದಲ್ಲಿ ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 24 OCTOBER 2024 : ಸಂಚಾರ ಠಾಣೆ ಪೊಲೀಸ್‌ (Police) ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್‌ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಾಹನ ತಡೆದು ತಪಾಸಣೆಗೆ ಮುಂದಾದಾಗ ಘಟನೆ ನಡೆದಿದೆ.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಮುಂಭಾಗ ಬಿ.ಹೆಚ್.ರಸ್ತೆಯಲ್ಲಿ ಇಂದು ಮಧ್ಯಾಹ್ನ ವಾಹನ ತಡೆದು ತಪಾಸಣೆ ನಡೆಸುವಾಗ ಘಟನೆ ಸಂಭವಿಸಿದೆ.

ಬಾನೆಟ್‌ ಮೇಲೆ ಪೊಲೀಸ್‌

ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ ವೇಳೆ ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್‌ ಸಿಬ್ಬಂದಿ ಕೂಡಲೆ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್‌ ಮೇಲೆ ಹತ್ತಿದ್ದಾರೆ.

Police-on-car-bonnet-near-sahyadri-college

ಸ್ವಲ್ಪ ದೂರ ಹೋದ ಕಾರು

ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲಿಂದ ಮುಂದೆ ಕಾರು ನಿಂತಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್‌ ಪೊಲೀಸ್‌ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ » ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment